<p><strong>ತಿರುವನಂತಪುರ (ಪಿಟಿಐ):</strong> ‘ಕಾಸಿಗಾಗಿ ಪ್ರಕಟಿಸುವ ಎಲ್ಲ ಸುದ್ದಿಗಳನ್ನು ಚುನಾವಣಾ ಅಕ್ರಮ’ ಎಂದು ಪರಿಗಣಿಸುವಂತೆ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದೆ.<br /> <br /> ‘ಕಾಸಿಗಾಗಿ ಸುದ್ದಿ’ ಚುನಾವಣಾ ಪ್ರಕ್ರಿಯೆ ಮೇಲೆ ಗಂಭೀರ ಹಾನಿ ಉಂಟು ಮಾಡುವ ಕಾರಣದಿಂದ ಇದನ್ನು ಅಪರಾಧ ಎಂದೇ ಪರಿಗಣಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಶನಿವಾರ ಹೇಳಿದ್ದಾರೆ.<br /> <br /> ‘ಚುನಾವಣಾ ಸುಧಾರಣೆ’ ಕುರಿತು ನಡೆದ ವಿಚಾರಣಾ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ (ಪಿಟಿಐ):</strong> ‘ಕಾಸಿಗಾಗಿ ಪ್ರಕಟಿಸುವ ಎಲ್ಲ ಸುದ್ದಿಗಳನ್ನು ಚುನಾವಣಾ ಅಕ್ರಮ’ ಎಂದು ಪರಿಗಣಿಸುವಂತೆ ಚುನಾವಣಾ ಆಯೋಗವು ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದೆ.<br /> <br /> ‘ಕಾಸಿಗಾಗಿ ಸುದ್ದಿ’ ಚುನಾವಣಾ ಪ್ರಕ್ರಿಯೆ ಮೇಲೆ ಗಂಭೀರ ಹಾನಿ ಉಂಟು ಮಾಡುವ ಕಾರಣದಿಂದ ಇದನ್ನು ಅಪರಾಧ ಎಂದೇ ಪರಿಗಣಿಸಬೇಕು’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಶನಿವಾರ ಹೇಳಿದ್ದಾರೆ.<br /> <br /> ‘ಚುನಾವಣಾ ಸುಧಾರಣೆ’ ಕುರಿತು ನಡೆದ ವಿಚಾರಣಾ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>