<p><strong>ವಿಜಯಪುರ</strong>: `ಬೆಂಗಳೂರು ಕಟ್ಟಿದ ಕೆಂಪೇಗೌಡರ ಜನ್ಮದಿನದಂದು ರಾಜ್ಯ ಸರ್ಕಾರವು ರಜೆ ನೀಡಬೇಕು ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದ್ದಾರೆ.<br /> <br /> ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನಸಂಖ್ಯೆಯಲ್ಲಿ ಒಕ್ಕಲಿಗರು ಯಥೇಚ್ಛವಾಗಿದ್ದಾರೆ. <br /> ಹಾಗಾಗಿ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.<br /> ಕೆಂಪೇಗೌಡರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಹೆಮ್ಮೆಯ ಪುತ್ರ ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸಬೇಕಿದ್ದಲ್ಲಿ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: `ಬೆಂಗಳೂರು ಕಟ್ಟಿದ ಕೆಂಪೇಗೌಡರ ಜನ್ಮದಿನದಂದು ರಾಜ್ಯ ಸರ್ಕಾರವು ರಜೆ ನೀಡಬೇಕು ಎಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸಗೌಡ ಆಗ್ರಹಿಸಿದ್ದಾರೆ.<br /> <br /> ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನಸಂಖ್ಯೆಯಲ್ಲಿ ಒಕ್ಕಲಿಗರು ಯಥೇಚ್ಛವಾಗಿದ್ದಾರೆ. <br /> ಹಾಗಾಗಿ ಕೆಂಪೇಗೌಡರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಆಗ್ರಹಿಸಿದರು.<br /> ಕೆಂಪೇಗೌಡರು ರಾಜ್ಯಕ್ಕೆ ನೀಡಿದ ಕೊಡುಗೆ ಅಪಾರ. ಕರ್ನಾಟಕದ ಹೆಮ್ಮೆಯ ಪುತ್ರ ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸಬೇಕಿದ್ದಲ್ಲಿ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>