<p>ಚಿಕ್ಕಬಾಣಾವರ ಕೆರೆಗುಡ್ಡದಹಳ್ಳಿ ಗಂಗಾಧರಯ್ಯ ಕಲ್ಯಾಣ ಭವನದ ಹತ್ತಿರ ರಾತ್ರೋರಾತ್ರಿ ಕಟ್ಟಡದ ಅವಶೇಷ ಸೇರಿದಂತೆ ಬೃಹತ್ ಪ್ರಮಾಣದ ತ್ಯಾಜ್ಯವನ್ನು ರಸ್ತೆ ಬದಿಗೆ ಹಾಗೂ ಚಿಕ್ಕಬಾಣಾವರ ಕೆರೆಗೆ ಯಾರೋ ತಂದು ಸುರಿಯುತ್ತಾರೆ.<br /> <br /> ಟ್ರ್ಯಾಕ್ಟರ್, ಲಾರಿಗಳಲ್ಲಿ ತಂದು ಸುರಿಯುತ್ತಾರೆ. ಕೆಲವೊಮ್ಮೆ ಬಿಬಿಎಂಪಿ ಲಾರಿಗಳೂ ಕಾಣುತ್ತವೆ. ಆದರೆ ಇದನ್ನು ಯಾರೂ ಗಮನಸಿದಂತೆ ಕಾಣುತ್ತಿಲ್ಲ. ದಯವಿಟ್ಟು ಇದನ್ನು ಗಮನಿಸಿ ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯದ ಮೇಲೆ ಯಾವುದೇ ಪರಿಣಾಮವಾಗದಂತೆ ಪರಿಸರ ಮಾಲಿನ್ಯ ತಡೆಗಟ್ಟಬೇಕಿದೆ. ಈ ಸಮಸ್ಯೆಯನ್ನು ಸಂಬಂಧಪಟ್ಟವರು ತುರ್ತು ಗಮನಹರಿಸಬೇಕಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಾಣಾವರ ಕೆರೆಗುಡ್ಡದಹಳ್ಳಿ ಗಂಗಾಧರಯ್ಯ ಕಲ್ಯಾಣ ಭವನದ ಹತ್ತಿರ ರಾತ್ರೋರಾತ್ರಿ ಕಟ್ಟಡದ ಅವಶೇಷ ಸೇರಿದಂತೆ ಬೃಹತ್ ಪ್ರಮಾಣದ ತ್ಯಾಜ್ಯವನ್ನು ರಸ್ತೆ ಬದಿಗೆ ಹಾಗೂ ಚಿಕ್ಕಬಾಣಾವರ ಕೆರೆಗೆ ಯಾರೋ ತಂದು ಸುರಿಯುತ್ತಾರೆ.<br /> <br /> ಟ್ರ್ಯಾಕ್ಟರ್, ಲಾರಿಗಳಲ್ಲಿ ತಂದು ಸುರಿಯುತ್ತಾರೆ. ಕೆಲವೊಮ್ಮೆ ಬಿಬಿಎಂಪಿ ಲಾರಿಗಳೂ ಕಾಣುತ್ತವೆ. ಆದರೆ ಇದನ್ನು ಯಾರೂ ಗಮನಸಿದಂತೆ ಕಾಣುತ್ತಿಲ್ಲ. ದಯವಿಟ್ಟು ಇದನ್ನು ಗಮನಿಸಿ ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯದ ಮೇಲೆ ಯಾವುದೇ ಪರಿಣಾಮವಾಗದಂತೆ ಪರಿಸರ ಮಾಲಿನ್ಯ ತಡೆಗಟ್ಟಬೇಕಿದೆ. ಈ ಸಮಸ್ಯೆಯನ್ನು ಸಂಬಂಧಪಟ್ಟವರು ತುರ್ತು ಗಮನಹರಿಸಬೇಕಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>