<p><strong>ಮುಂಬೈ (ಪಿಟಿಐ):</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅರವಿಂದ್ ಕೇಜ್ರಿವಾಲ್ ಅಪ್ಪಿಕೊಂಡಿದ್ದಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಅರವಿಂದ್ ಅವರ ಸಂಘ ಬಿಟ್ಟಿದ್ದು ಒಳ್ಳೆಯದಾಯ್ತು. ಇಲ್ಲವಾದರೆ ನಾನೂ ಅಂಥದ್ದೆ ಇಕ್ಕಟ್ಟು ಎದುರಿಸಬೇಕಿತ್ತು’ ಎಂದು ಹಜಾರೆ ಅವರು ಅಭಿಪ್ರಾಯ ಪಟ್ಟರು.</p>.<p>ತಮ್ಮ ಸ್ವಗ್ರಾಮ ಅಹ್ಮದನಗರ ಜಿಲ್ಲೆಯ ರಾಳೆಗಣ ಸಿದ್ಧಿಯಲ್ಲಿ ಮಾತನಾಡಿದ ಅವರು, ‘ಲಾಲು ಅವರ ಕೈಕುಲುಕುವುದು ಹಾಗೂ ಅವರನ್ನು ಅಪ್ಪಿಕೊಳ್ಳುವುದು ಸರಿಯಲ್ಲ’ ಎಂದರು.</p>.<p>ಲಾಲು ಅವರನ್ನು ವೇದಿಕೆಯಲ್ಲಿ ಅಪ್ಪಿಕೊಂಡು ತೀವ್ರ ಮುಜುಗರ ಹಾಗೂ ಟೀಕೆ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ‘ಲಾಲು ಅವರೇ ನನ್ನನ್ನು ಎಳೆದು ಅಪ್ಪಿ, ಕೈ ಮೇಲಕ್ಕೆ ಎತ್ತಿದ್ದರು’ ಎಂದು ಸೋಮವಾರವಷ್ಟೇ ಸ್ಪಷ್ಟೀಕರಣ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅರವಿಂದ್ ಕೇಜ್ರಿವಾಲ್ ಅಪ್ಪಿಕೊಂಡಿದ್ದಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಅರವಿಂದ್ ಅವರ ಸಂಘ ಬಿಟ್ಟಿದ್ದು ಒಳ್ಳೆಯದಾಯ್ತು. ಇಲ್ಲವಾದರೆ ನಾನೂ ಅಂಥದ್ದೆ ಇಕ್ಕಟ್ಟು ಎದುರಿಸಬೇಕಿತ್ತು’ ಎಂದು ಹಜಾರೆ ಅವರು ಅಭಿಪ್ರಾಯ ಪಟ್ಟರು.</p>.<p>ತಮ್ಮ ಸ್ವಗ್ರಾಮ ಅಹ್ಮದನಗರ ಜಿಲ್ಲೆಯ ರಾಳೆಗಣ ಸಿದ್ಧಿಯಲ್ಲಿ ಮಾತನಾಡಿದ ಅವರು, ‘ಲಾಲು ಅವರ ಕೈಕುಲುಕುವುದು ಹಾಗೂ ಅವರನ್ನು ಅಪ್ಪಿಕೊಳ್ಳುವುದು ಸರಿಯಲ್ಲ’ ಎಂದರು.</p>.<p>ಲಾಲು ಅವರನ್ನು ವೇದಿಕೆಯಲ್ಲಿ ಅಪ್ಪಿಕೊಂಡು ತೀವ್ರ ಮುಜುಗರ ಹಾಗೂ ಟೀಕೆ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ‘ಲಾಲು ಅವರೇ ನನ್ನನ್ನು ಎಳೆದು ಅಪ್ಪಿ, ಕೈ ಮೇಲಕ್ಕೆ ಎತ್ತಿದ್ದರು’ ಎಂದು ಸೋಮವಾರವಷ್ಟೇ ಸ್ಪಷ್ಟೀಕರಣ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>