<p><strong>ಕೊಲ್ಲೂರು: </strong>ದಕ್ಷಿಣ ಭಾರತದ ಪ್ರಸಿದ್ಧ ಸಂಗೀತ ನಿರ್ದೇಶಕ ಇಳೆಯರಾಜ ಅವರು ತಮ್ಮ 70ನೇ ಜನ್ಮದಿನ ನಿಮಿತ್ತ ಶನಿವಾರ ತಮ್ಮ ಕುಟುಂಬದ ಸದಸ್ಯರ ಜತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದರು.<br /> <br /> ಈ ಸಂದರ್ಭದಲ್ಲಿ ಅವರು ದೇವಿಯ ಸನ್ನಿಧಿಯಲ್ಲಿ ಭೀಮರಥಿ ಶಾಂತಿ ಹೋಮ ಕೈಗೊಂಡರಲ್ಲದೆ, ಚಂಡಿಕಾ ಯಾಗ, ಗೋಪೂಜೆ ನಡೆಸಿ, ಗೋದಾನ ಮಾಡಿದರು . ಕ್ಷೇತ್ರ ಪುರೋಹಿತ ಕೆ. ಶ್ರೀಧರ ಅಡಿಗ ಅವರ ನೇತೃತ್ವದಲ್ಲಿ ಎಲ್ಲ ವಿಧಿಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲೂರು: </strong>ದಕ್ಷಿಣ ಭಾರತದ ಪ್ರಸಿದ್ಧ ಸಂಗೀತ ನಿರ್ದೇಶಕ ಇಳೆಯರಾಜ ಅವರು ತಮ್ಮ 70ನೇ ಜನ್ಮದಿನ ನಿಮಿತ್ತ ಶನಿವಾರ ತಮ್ಮ ಕುಟುಂಬದ ಸದಸ್ಯರ ಜತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದರು.<br /> <br /> ಈ ಸಂದರ್ಭದಲ್ಲಿ ಅವರು ದೇವಿಯ ಸನ್ನಿಧಿಯಲ್ಲಿ ಭೀಮರಥಿ ಶಾಂತಿ ಹೋಮ ಕೈಗೊಂಡರಲ್ಲದೆ, ಚಂಡಿಕಾ ಯಾಗ, ಗೋಪೂಜೆ ನಡೆಸಿ, ಗೋದಾನ ಮಾಡಿದರು . ಕ್ಷೇತ್ರ ಪುರೋಹಿತ ಕೆ. ಶ್ರೀಧರ ಅಡಿಗ ಅವರ ನೇತೃತ್ವದಲ್ಲಿ ಎಲ್ಲ ವಿಧಿಗಳು ನೆರವೇರಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>