<p><strong>ಮೀರ್ಪುರ (ಪಿಟಿಐ): </strong>ಬಾಂಗ್ಲಾದೇಶ ವಿರುದ್ಧ ಗೆಲುವು ಪಡೆದು ಐತಿಹಾಸಿಕ ಸಾಧನೆ ಮಾಡಿರುವ ಆಫ್ಘಾನಿಸ್ತಾನ ತಂಡದವರು ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸೋಮವಾರ ಶ್ರೀಲಂಕಾದ ಸವಾಲನ್ನು ಎದುರಿಸಲಿದ್ದಾರೆ.<br /> <br /> ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ, ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್್<br /> <br /> <strong>ಕ್ರೀಡಾಪಟುಗಳಿಗೆ ಇಂದು ಪ್ರಶಸ್ತಿ ಪ್ರದಾನ<br /> ಬೆಂಗಳೂರು:</strong> ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳಿಗೆ ಸೋಮವಾರ ಪ್ರಶಸ್ತಿ ಪ್ರದಾನ ಹಾಗೂ ನಗದು ಬಹುಮಾನ ನೀಡಲಾಗುತ್ತದೆ.<br /> <br /> ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಕಾರ್ಯಕ್ರಮ ಯವನಿಕಾ ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಇದೇ ವೇಳೆ ಪ್ರತಿಭಾವಂತ ಸೈಕ್ಲಿಸ್ಟ್ಗಳಿಗೆ ಸೈಕಲ್ ವಿತರಿಸಲಾಗುತ್ತದೆ.<br /> <br /> <strong>ಕಬಡ್ಡಿ: ಸೆಮಿಫೈನಲ್ಗೆ ಆಳ್ವಾಸ್<br /> ನಿಪ್ಪಾಣಿ:</strong> ಬೆಂಗಳೂರಿನ ವಿಜಯ ಬ್ಯಾಂಕ್ ಮತ್ತು ಮೂಡುಬಿದಿರೆಯ ಆಳ್ವಾಸ್ ತಂಡದವರು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ‘ಎ’ ಗ್ರೇಡ್ ಮುಕ್ತ ಕಬಡ್ಡಿ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ಸೆಮಿಫೈನಲ್ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೀರ್ಪುರ (ಪಿಟಿಐ): </strong>ಬಾಂಗ್ಲಾದೇಶ ವಿರುದ್ಧ ಗೆಲುವು ಪಡೆದು ಐತಿಹಾಸಿಕ ಸಾಧನೆ ಮಾಡಿರುವ ಆಫ್ಘಾನಿಸ್ತಾನ ತಂಡದವರು ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸೋಮವಾರ ಶ್ರೀಲಂಕಾದ ಸವಾಲನ್ನು ಎದುರಿಸಲಿದ್ದಾರೆ.<br /> <br /> ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ, ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್್<br /> <br /> <strong>ಕ್ರೀಡಾಪಟುಗಳಿಗೆ ಇಂದು ಪ್ರಶಸ್ತಿ ಪ್ರದಾನ<br /> ಬೆಂಗಳೂರು:</strong> ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳಿಗೆ ಸೋಮವಾರ ಪ್ರಶಸ್ತಿ ಪ್ರದಾನ ಹಾಗೂ ನಗದು ಬಹುಮಾನ ನೀಡಲಾಗುತ್ತದೆ.<br /> <br /> ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಕಾರ್ಯಕ್ರಮ ಯವನಿಕಾ ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಇದೇ ವೇಳೆ ಪ್ರತಿಭಾವಂತ ಸೈಕ್ಲಿಸ್ಟ್ಗಳಿಗೆ ಸೈಕಲ್ ವಿತರಿಸಲಾಗುತ್ತದೆ.<br /> <br /> <strong>ಕಬಡ್ಡಿ: ಸೆಮಿಫೈನಲ್ಗೆ ಆಳ್ವಾಸ್<br /> ನಿಪ್ಪಾಣಿ:</strong> ಬೆಂಗಳೂರಿನ ವಿಜಯ ಬ್ಯಾಂಕ್ ಮತ್ತು ಮೂಡುಬಿದಿರೆಯ ಆಳ್ವಾಸ್ ತಂಡದವರು ಇಲ್ಲಿ ನಡೆಯುತ್ತಿರುವ ಅಖಿಲ ಭಾರತ ‘ಎ’ ಗ್ರೇಡ್ ಮುಕ್ತ ಕಬಡ್ಡಿ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ಸೆಮಿಫೈನಲ್ ಪ್ರವೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>