<p>ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಕ್ರಿಯಾ ಶೀಲತೆ ಬೆಳವಣಿಗೆಗೆ ಸಾಂಸ್ಕೃತಿಕ ಸ್ಪರ್ಧೆ ಗಳು ಸ್ಪೂರ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಅದರ ಸದುಪಯೋಗ ಪಡೆ ಯಬೇಕು ಎಂದು ಚನ್ನಪ್ಪ ಕುನ್ನೂರ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಹೇಳಿದರು.<br /> <br /> ಶಿಗ್ಗಾವಿ ಪಟ್ಟಣದ ಚನ್ನಪ್ಪ ಕುನ್ನೂರ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಡಾ.ಎಸ್ಜಿ.ಸಜ್ಜನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಚಾರ್ಯ ವಿ.ಎಚ್.ಪಾಟೀಲ, ಎಲ್.ಎಸ್.ಹಿರೇಮಠ ಹಾಗೂ ಎಂ.ವಿ. ಗಾಡದ ಮಾತನಾಡಿದರು. ಅಶೋಕ ಎಂ.ಆರ್. ಎಸ್.ಎಲ್.ದೊಡ್ಡಮನಿ, ರಮಾಕಾಂತ ಭಟ್ಟ, ಎಸ್.ಎನ್.ತೀರ್ಥ, ಆರ್.ಜಿ.ಹಿರೇಮಠ, ವಿ.ಕೆ.ದೇಶಪಾಂಡೆ, ಎಂ.ಬಿ.ಪಾಟೀಲ, ಎಸ್.ಪಿ.ಬಳ್ಳಾರಿ, ಎಸ್.ಎಚ್.ಖವಾಸ ಮತ್ತಿತರರು ಉಪಸ್ಥಿತರಿದ್ದರು.<br /> <br /> ಅನುರಾಧಾ ಬೇಂಡಿಗೇರಿ ಪ್ರಾರ್ಥಿಸಿ ದರು. ಪ್ರೊ. ಕೆ.ಎಸ್.ಬರದೇಲಿ ಸ್ವಾಗತಿ ಸಿದರು. ಕೆ.ಬಸಣ್ಣ ನಿರೂಪಿಸಿದರು. ಕೆ.ಸಿಹೂಗಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಕ್ರಿಯಾ ಶೀಲತೆ ಬೆಳವಣಿಗೆಗೆ ಸಾಂಸ್ಕೃತಿಕ ಸ್ಪರ್ಧೆ ಗಳು ಸ್ಪೂರ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಅದರ ಸದುಪಯೋಗ ಪಡೆ ಯಬೇಕು ಎಂದು ಚನ್ನಪ್ಪ ಕುನ್ನೂರ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಹೇಳಿದರು.<br /> <br /> ಶಿಗ್ಗಾವಿ ಪಟ್ಟಣದ ಚನ್ನಪ್ಪ ಕುನ್ನೂರ ಕಾಲೇಜಿನ ಆವರಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> ಡಾ.ಎಸ್ಜಿ.ಸಜ್ಜನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಚಾರ್ಯ ವಿ.ಎಚ್.ಪಾಟೀಲ, ಎಲ್.ಎಸ್.ಹಿರೇಮಠ ಹಾಗೂ ಎಂ.ವಿ. ಗಾಡದ ಮಾತನಾಡಿದರು. ಅಶೋಕ ಎಂ.ಆರ್. ಎಸ್.ಎಲ್.ದೊಡ್ಡಮನಿ, ರಮಾಕಾಂತ ಭಟ್ಟ, ಎಸ್.ಎನ್.ತೀರ್ಥ, ಆರ್.ಜಿ.ಹಿರೇಮಠ, ವಿ.ಕೆ.ದೇಶಪಾಂಡೆ, ಎಂ.ಬಿ.ಪಾಟೀಲ, ಎಸ್.ಪಿ.ಬಳ್ಳಾರಿ, ಎಸ್.ಎಚ್.ಖವಾಸ ಮತ್ತಿತರರು ಉಪಸ್ಥಿತರಿದ್ದರು.<br /> <br /> ಅನುರಾಧಾ ಬೇಂಡಿಗೇರಿ ಪ್ರಾರ್ಥಿಸಿ ದರು. ಪ್ರೊ. ಕೆ.ಎಸ್.ಬರದೇಲಿ ಸ್ವಾಗತಿ ಸಿದರು. ಕೆ.ಬಸಣ್ಣ ನಿರೂಪಿಸಿದರು. ಕೆ.ಸಿಹೂಗಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>