<p><strong>ಕೆಂಗೇರಿ: </strong>ಇಲ್ಲಿನ ಭುವನೇಶ್ವರಿ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿದ್ದ 30ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕೆಂಗೇರಿ ಉಪನಗರದ ಮಾರುತಿ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ 11 ಅಂಗವಿಕಲ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.<br /> <br /> ಅಂಗವಿಕಲರು ಪ್ರತಿಯೊಂದು ರಂಗದಲ್ಲೂ ಸಾಧನೆಗಳ ಮೆಟ್ಟಿಲುಗಳನ್ನು ಏರುತ್ತಾ ಸಾಮಾನ್ಯ ಜನರಿಗೆ ಅಚ್ಚರಿ ಹುಟ್ಟಿಸುವಂತೆ ಸ್ಪರ್ಧೆಗಳಲ್ಲಿ ಪೈಪೋಟಿ ನೀಡುತ್ತಿರುವುದು ಅವರಲ್ಲಿರುವ ಅಂಗವಿಕಲತೆಯನ್ನು ಮರೆಯುವಂತೆ ಮಾಡುತ್ತಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ,ಎಂದರು.<br /> <br /> ಕಂಠೀರವ ಸ್ಟುಡಿಯೊ ಅಧ್ಯಕ್ಷ ಎಂ.ರುದ್ರೇಶ್, ಪಾಲಿಕೆ ಸದಸ್ಯರಾದ ರಾ.ಆಂಜನಪ್ಪ, ವೀಣಾ ನಾಗರಾಜ್, ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಪ್ರಕಾಶ್, ಯುವ ಮೋರ್ಚಾ ಅಧ್ಯಕ್ಷ ಜೆ.ರಮೇಶ್, ಬಿಜೆಪಿ ಮುಖಂಡರಾದ ವಿ.ವಿ.ಸತ್ಯನಾರಾಯಣ್, ರಾಜಣ್ಣ, ಜಯರಾಮೇಗೌಡ, ಲಕ್ಷ್ಮಯ್ಯ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>ಇಲ್ಲಿನ ಭುವನೇಶ್ವರಿ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿದ್ದ 30ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕೆಂಗೇರಿ ಉಪನಗರದ ಮಾರುತಿ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ 11 ಅಂಗವಿಕಲ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.<br /> <br /> ಅಂಗವಿಕಲರು ಪ್ರತಿಯೊಂದು ರಂಗದಲ್ಲೂ ಸಾಧನೆಗಳ ಮೆಟ್ಟಿಲುಗಳನ್ನು ಏರುತ್ತಾ ಸಾಮಾನ್ಯ ಜನರಿಗೆ ಅಚ್ಚರಿ ಹುಟ್ಟಿಸುವಂತೆ ಸ್ಪರ್ಧೆಗಳಲ್ಲಿ ಪೈಪೋಟಿ ನೀಡುತ್ತಿರುವುದು ಅವರಲ್ಲಿರುವ ಅಂಗವಿಕಲತೆಯನ್ನು ಮರೆಯುವಂತೆ ಮಾಡುತ್ತಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ,ಎಂದರು.<br /> <br /> ಕಂಠೀರವ ಸ್ಟುಡಿಯೊ ಅಧ್ಯಕ್ಷ ಎಂ.ರುದ್ರೇಶ್, ಪಾಲಿಕೆ ಸದಸ್ಯರಾದ ರಾ.ಆಂಜನಪ್ಪ, ವೀಣಾ ನಾಗರಾಜ್, ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಪ್ರಕಾಶ್, ಯುವ ಮೋರ್ಚಾ ಅಧ್ಯಕ್ಷ ಜೆ.ರಮೇಶ್, ಬಿಜೆಪಿ ಮುಖಂಡರಾದ ವಿ.ವಿ.ಸತ್ಯನಾರಾಯಣ್, ರಾಜಣ್ಣ, ಜಯರಾಮೇಗೌಡ, ಲಕ್ಷ್ಮಯ್ಯ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>