<p>ಬೆಂಗಳೂರು: `ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಗಡಿನಾಡ ಕನ್ನಡಿಗರಿಗಾಗಿ ಐನೂರು ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು~ ಎಂದು ವಾಟಾಳ್ ಕನ್ನಡ ಪಕ್ಷದ ವಾಟಾಳ್ ನಾಗರಾಜ್ ಒತ್ತಾಯಿಸಿದರು.<br /> <br /> ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.<br /> <br /> `1956ರ ನಂತರ ಬಂದ ಎಲ್ಲ ಸರ್ಕಾರಗಳು ರಾಜ್ಯದ ಗಡಿನಾಡಿನ ಜನರನ್ನು ತೀವ್ರವಾಗಿ ನಿರ್ಲಕ್ಷ್ಯಿಸಿವೆ. ಅಲ್ಲಿನ ಜನತೆ ಕುಡಿಯುವ ನೀರು, ಕನ್ನಡ ಶಾಲೆ ಸೇರಿದಂತೆ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದನ್ನು ಪರಿಹರಿಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಗಡಿನಾಡ ಕನ್ನಡಿಗರಿಗಾಗಿ ಐನೂರು ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು~ ಎಂದು ವಾಟಾಳ್ ಕನ್ನಡ ಪಕ್ಷದ ವಾಟಾಳ್ ನಾಗರಾಜ್ ಒತ್ತಾಯಿಸಿದರು.<br /> <br /> ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.<br /> <br /> `1956ರ ನಂತರ ಬಂದ ಎಲ್ಲ ಸರ್ಕಾರಗಳು ರಾಜ್ಯದ ಗಡಿನಾಡಿನ ಜನರನ್ನು ತೀವ್ರವಾಗಿ ನಿರ್ಲಕ್ಷ್ಯಿಸಿವೆ. ಅಲ್ಲಿನ ಜನತೆ ಕುಡಿಯುವ ನೀರು, ಕನ್ನಡ ಶಾಲೆ ಸೇರಿದಂತೆ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದನ್ನು ಪರಿಹರಿಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>