<p><strong>ಬೆಂಗಳೂರು:</strong> ಗಣಿ ಧಣಿಗಳಿಗೆ ಬಿಸಿ ಮುಟ್ಟಿಸಿರುವ ಬಳ್ಳಾರಿ ಜಿಲ್ಲಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಅವರ ವರ್ಗಾ ವಣೆಗೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.<br /> <br /> `ರಾಜಕೀಯ ವಿರೋಧಿಗಳಿ ಗಿಂತಲೂ ಈ ಅಧಿಕಾರಿಗಳು ಹೆಚ್ಚು ಅಪಾಯಕಾರಿ. ಹೀಗಾಗಿ ಅವರನ್ನು ಮೊದಲು ಎತ್ತಂಗಡಿ ಮಾಡಿ~ ಎನ್ನುವ ಬೇಡಿಕೆ ಬಿಜೆಪಿಯ ಗಣಿ ಧಣಿಗಳಿಂದ ಬಂದಿದೆ.</p>.<p>ಒತ್ತಡ ಹೆಚ್ಚಾಗುವ ವೇಳೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿದೆ. </p>.<p>ಆ ನಂತರ ಮಾಜಿ ಸಚಿವ ಶ್ರೀರಾಮುಲು ಈ ಅಧಿಕಾರಿಗಳ ಎತ್ತಂಗಡಿಗೆ ಪಟ್ಟು ಹಿಡಿದಿದ್ದು, ಅವರನ್ನು ವರ್ಗಾವಣೆ ಮಾಡದಿದ್ದರೆ ಬಿಜೆಪಿಗೆ ವಿದಾಯ ಹೇಳುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಣಿ ಧಣಿಗಳಿಗೆ ಬಿಸಿ ಮುಟ್ಟಿಸಿರುವ ಬಳ್ಳಾರಿ ಜಿಲ್ಲಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಅವರ ವರ್ಗಾ ವಣೆಗೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.<br /> <br /> `ರಾಜಕೀಯ ವಿರೋಧಿಗಳಿ ಗಿಂತಲೂ ಈ ಅಧಿಕಾರಿಗಳು ಹೆಚ್ಚು ಅಪಾಯಕಾರಿ. ಹೀಗಾಗಿ ಅವರನ್ನು ಮೊದಲು ಎತ್ತಂಗಡಿ ಮಾಡಿ~ ಎನ್ನುವ ಬೇಡಿಕೆ ಬಿಜೆಪಿಯ ಗಣಿ ಧಣಿಗಳಿಂದ ಬಂದಿದೆ.</p>.<p>ಒತ್ತಡ ಹೆಚ್ಚಾಗುವ ವೇಳೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿದೆ. </p>.<p>ಆ ನಂತರ ಮಾಜಿ ಸಚಿವ ಶ್ರೀರಾಮುಲು ಈ ಅಧಿಕಾರಿಗಳ ಎತ್ತಂಗಡಿಗೆ ಪಟ್ಟು ಹಿಡಿದಿದ್ದು, ಅವರನ್ನು ವರ್ಗಾವಣೆ ಮಾಡದಿದ್ದರೆ ಬಿಜೆಪಿಗೆ ವಿದಾಯ ಹೇಳುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>