<p>ಜಯನಗರದ ಶ್ರೀ ವೆಂಕಟೇಶ್ವರ ಸೇವಾ ಕೇಂದ್ರ ಟ್ರಸ್ಟ್ ಮಂಗಳವಾರ (ಜೂ.11) ಉಚಿತ ಗಿಡಮೂಲಿಕಾ ಔಷಧ ಶಿಬಿರ ಆಯೋಜಿಸಿದೆ.<br /> <br /> ಶಿಬಿರದಲ್ಲಿ ಅಸ್ತಮಾ, ಅಲರ್ಜಿ, ಕರುಳು ಹುಣ್ಣು, ಸ್ಥೂಲಕಾಯ, ಮೂಲವ್ಯಾಧಿ, ಕಾಮಾಲೆ, ಮೂರ್ಛೆರೋಗ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಸ್ಥಳ: ಶ್ರೀವೆಂಕಟೇಶ್ವರ ಸೇವಾ ಕೇಂದ್ರ, ನಂ 206, 2ನೇ ಮಹಡಿ, 23ನೇ ಅಡ್ಡರಸ್ತೆ, 6ನೇ ಬ್ಲಾಕ್, ಜಯನಗರ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1. ಮಾಹಿತಿಗೆ: 98805 63420.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಯನಗರದ ಶ್ರೀ ವೆಂಕಟೇಶ್ವರ ಸೇವಾ ಕೇಂದ್ರ ಟ್ರಸ್ಟ್ ಮಂಗಳವಾರ (ಜೂ.11) ಉಚಿತ ಗಿಡಮೂಲಿಕಾ ಔಷಧ ಶಿಬಿರ ಆಯೋಜಿಸಿದೆ.<br /> <br /> ಶಿಬಿರದಲ್ಲಿ ಅಸ್ತಮಾ, ಅಲರ್ಜಿ, ಕರುಳು ಹುಣ್ಣು, ಸ್ಥೂಲಕಾಯ, ಮೂಲವ್ಯಾಧಿ, ಕಾಮಾಲೆ, ಮೂರ್ಛೆರೋಗ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> ಸ್ಥಳ: ಶ್ರೀವೆಂಕಟೇಶ್ವರ ಸೇವಾ ಕೇಂದ್ರ, ನಂ 206, 2ನೇ ಮಹಡಿ, 23ನೇ ಅಡ್ಡರಸ್ತೆ, 6ನೇ ಬ್ಲಾಕ್, ಜಯನಗರ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1. ಮಾಹಿತಿಗೆ: 98805 63420.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>