<p>ಗುಡಿಬಂಡೆ: ಗಡಿನಾಡು ಪ್ರದೇಶ ಗುಡಿಬಂಡೆಯಲ್ಲಿ ಇದೇ ಮೊದಲ ಬಾರಿಗೆ ಜ.23ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಆಡಳಿತ ವತಿಯಿಂದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.<br /> ಹಿರಿಯ ವಿದ್ವಾಂಸ ಕಸ್ತೂರಿ ಜಗನ್ನಾಥ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.<br /> <br /> ಗುರುವಾರ ಸಾಹಿತ್ಯ ಪರಿಷತ್ ವತಿ ಯಿಂದ ಅಧಿಕೃತ ಆಹ್ವಾನ ನೀಡ ಲಾಯಿತು.<br /> ರಂಗಚೇತನ ಜಿ.ಬಿ.ಶೆಟ್ಟಪ್ಪ,ಗಮಕ ಕೋವಿದ ಗುಡಿಬಂಡೆ ರಾಮಾಚಾರ್ ಮಹಾದ್ವಾರ ನಿರ್ಮಿಸಲಾಗಿದೆ. <br /> <br /> ವಿವಿಧ ಕಲಾ ಪ್ರಕಾರಗಳು, ಸ್ತಬ್ಧ ಚಿತ್ರಗಳು, ವೇಷ ಭೂಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ, ವೀರಗಾಸೆ , ಲಂಬಾಣಿ ನೃತ್ಯ ತಂಡ, ಚೆಕ್ಕೆ ಭಜನೆ, ಕೋಲಾಟ, ತಮಟೆ, ನಾದಸ್ವರ, ಬೊಂಬೆಯಾಟ ಸಮ್ಮೇಳನದಲ್ಲಿ ನಡೆಯಲಿದೆ. <br /> <br /> ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಊಟದ ಸಂದರ್ಭದಲ್ಲಿ ಮಸಾಲೆ ಮಜ್ಜಿಗೆ ಪ್ಯಾಕೆಟ್ ವಿತರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ಗಡಿನಾಡು ಪ್ರದೇಶ ಗುಡಿಬಂಡೆಯಲ್ಲಿ ಇದೇ ಮೊದಲ ಬಾರಿಗೆ ಜ.23ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಆಡಳಿತ ವತಿಯಿಂದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.<br /> ಹಿರಿಯ ವಿದ್ವಾಂಸ ಕಸ್ತೂರಿ ಜಗನ್ನಾಥ್ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.<br /> <br /> ಗುರುವಾರ ಸಾಹಿತ್ಯ ಪರಿಷತ್ ವತಿ ಯಿಂದ ಅಧಿಕೃತ ಆಹ್ವಾನ ನೀಡ ಲಾಯಿತು.<br /> ರಂಗಚೇತನ ಜಿ.ಬಿ.ಶೆಟ್ಟಪ್ಪ,ಗಮಕ ಕೋವಿದ ಗುಡಿಬಂಡೆ ರಾಮಾಚಾರ್ ಮಹಾದ್ವಾರ ನಿರ್ಮಿಸಲಾಗಿದೆ. <br /> <br /> ವಿವಿಧ ಕಲಾ ಪ್ರಕಾರಗಳು, ಸ್ತಬ್ಧ ಚಿತ್ರಗಳು, ವೇಷ ಭೂಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡೊಳ್ಳು ಕುಣಿತ, ವೀರಗಾಸೆ , ಲಂಬಾಣಿ ನೃತ್ಯ ತಂಡ, ಚೆಕ್ಕೆ ಭಜನೆ, ಕೋಲಾಟ, ತಮಟೆ, ನಾದಸ್ವರ, ಬೊಂಬೆಯಾಟ ಸಮ್ಮೇಳನದಲ್ಲಿ ನಡೆಯಲಿದೆ. <br /> <br /> ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಊಟದ ಸಂದರ್ಭದಲ್ಲಿ ಮಸಾಲೆ ಮಜ್ಜಿಗೆ ಪ್ಯಾಕೆಟ್ ವಿತರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>