<p>ನಿರ್ದೇಶಕ ಗುರುಪ್ರಸಾದ್ ಸೃಜನಶೀಲತೆಗೆ ಹೆಸರಾದವರು. ಸಿನಿಮಾ ಮಾತ್ರವಲ್ಲದೆ, ಸಾಹಿತ್ಯದಲ್ಲೂ ಆಸಕ್ತಿಯಿರುವ ಗುರು ಈಗಾಗಲೇ ‘ಸಿನಿಮಾ ಮಾಡಲಾಗದ ಕಥೆಗಳು’ ಹೆಸರಿನ ಪುಸ್ತಕವೊಂದನ್ನು ಹೊರತಂದಿದ್ದಾರೆ. ಈಗ ತಮ್ಮ ನಿರ್ದೇಶನ ‘ಮಠ’ ಮತ್ತು ‘ಎದ್ದೇಳು ಮಂಜುನಾಥಾ’ ಚಿತ್ರಗಳ ಚಿತ್ರಕಥೆಯನ್ನು ಪುಸ್ತಕರೂಪದಲ್ಲಿ ಪ್ರಕಟಿಸಿದ್ದಾರೆ.<br /> <br /> ಗುರು ಅವರ ಪುಸ್ತಕಯುಗಳ ಬಿಡುಗಡೆಗೊಂಡಿದ್ದು ‘ಡಬ್ಬಲ್ ಡೆಕ್ಕರ್’ ಚಿತ್ರದ ಧ್ವನಿಮುದ್ರಿಕೆ ಬಿಡುಗಡೆ ಸಂದರ್ಭದಲ್ಲಿ. ಪುಸ್ತಕ ಬಿಡುಗಡೆ ಮಾಡಿದ ಜಗ್ಗೇಶ್, ಗುರುಪ್ರಸಾದ್ರ ಪ್ರಯತ್ನಕ್ಕೆ ಶುಭಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿರ್ದೇಶಕ ಗುರುಪ್ರಸಾದ್ ಸೃಜನಶೀಲತೆಗೆ ಹೆಸರಾದವರು. ಸಿನಿಮಾ ಮಾತ್ರವಲ್ಲದೆ, ಸಾಹಿತ್ಯದಲ್ಲೂ ಆಸಕ್ತಿಯಿರುವ ಗುರು ಈಗಾಗಲೇ ‘ಸಿನಿಮಾ ಮಾಡಲಾಗದ ಕಥೆಗಳು’ ಹೆಸರಿನ ಪುಸ್ತಕವೊಂದನ್ನು ಹೊರತಂದಿದ್ದಾರೆ. ಈಗ ತಮ್ಮ ನಿರ್ದೇಶನ ‘ಮಠ’ ಮತ್ತು ‘ಎದ್ದೇಳು ಮಂಜುನಾಥಾ’ ಚಿತ್ರಗಳ ಚಿತ್ರಕಥೆಯನ್ನು ಪುಸ್ತಕರೂಪದಲ್ಲಿ ಪ್ರಕಟಿಸಿದ್ದಾರೆ.<br /> <br /> ಗುರು ಅವರ ಪುಸ್ತಕಯುಗಳ ಬಿಡುಗಡೆಗೊಂಡಿದ್ದು ‘ಡಬ್ಬಲ್ ಡೆಕ್ಕರ್’ ಚಿತ್ರದ ಧ್ವನಿಮುದ್ರಿಕೆ ಬಿಡುಗಡೆ ಸಂದರ್ಭದಲ್ಲಿ. ಪುಸ್ತಕ ಬಿಡುಗಡೆ ಮಾಡಿದ ಜಗ್ಗೇಶ್, ಗುರುಪ್ರಸಾದ್ರ ಪ್ರಯತ್ನಕ್ಕೆ ಶುಭಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>