<p><strong>ಗುಲ್ಬರ್ಗ:</strong> ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಆಳಂದ ತಾಲ್ಲೂಕಿನ ಉಮರ್ಗಾದಲ್ಲಿ ಸೋಮವಾರ ಲಘು ಭೂಕಂಪ ಸಂಭವಿಸಿದೆ.<br /> <br /> ಬೆಳಿಗ್ಗೆ 6.22ರ ವೇಳೆಗೆ ರಿಕ್ಟರ್ ಮಾಪನದಲ್ಲಿ 3.7ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಈ ಪ್ರದೇಶ ಗುಲ್ಬರ್ಗದಿಂದ 79 ಕಿಮೀ ದೂರದಲ್ಲಿದೆ.<br /> <br /> ಲಘು ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್ ತಿಳಿಸಿದರು.<br /> ಭೂಕಂಪ ಸಾಧ್ಯತೆ ಇರುವ ಚಿಂಚೋಳಿ, ಆಳಂದದ ವಿವಿಧ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ:</strong> ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿರುವ ಆಳಂದ ತಾಲ್ಲೂಕಿನ ಉಮರ್ಗಾದಲ್ಲಿ ಸೋಮವಾರ ಲಘು ಭೂಕಂಪ ಸಂಭವಿಸಿದೆ.<br /> <br /> ಬೆಳಿಗ್ಗೆ 6.22ರ ವೇಳೆಗೆ ರಿಕ್ಟರ್ ಮಾಪನದಲ್ಲಿ 3.7ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಈ ಪ್ರದೇಶ ಗುಲ್ಬರ್ಗದಿಂದ 79 ಕಿಮೀ ದೂರದಲ್ಲಿದೆ.<br /> <br /> ಲಘು ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್ ತಿಳಿಸಿದರು.<br /> ಭೂಕಂಪ ಸಾಧ್ಯತೆ ಇರುವ ಚಿಂಚೋಳಿ, ಆಳಂದದ ವಿವಿಧ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>