<p><strong>ಬೆಂಗಳೂರು:</strong> ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರ ಅಧಿಕಾರ ಅವಧಿಯನ್ನು ಬರುವ ಮಾರ್ಚ್ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.<br /> <br /> ಇದೇ 28ಕ್ಕೆ ಚನ್ನಬಸಪ್ಪನವರ ಅವಧಿ ಪೂರ್ಣಗೊಂಡಿತ್ತು. ಆದರೆ ಅವರು ಕೈಗೆತ್ತಿಕೊಂಡಿರುವ ಜಾನಪದ ನಿಘಂಟು ರಚನೆಯ ಕಾರ್ಯ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಕೆಲ ಸಾಹಿತಿಗಳ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅವಧಿ ವಿಸ್ತರಣೆಗೆ ಸೂಚಿಸಿದ್ದರು. ಆ ಪ್ರಕಾರ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕ್ನಡ ಮ್ತು ಸಂ್ಕೃತಿ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರ ಅಧಿಕಾರ ಅವಧಿಯನ್ನು ಬರುವ ಮಾರ್ಚ್ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.<br /> <br /> ಇದೇ 28ಕ್ಕೆ ಚನ್ನಬಸಪ್ಪನವರ ಅವಧಿ ಪೂರ್ಣಗೊಂಡಿತ್ತು. ಆದರೆ ಅವರು ಕೈಗೆತ್ತಿಕೊಂಡಿರುವ ಜಾನಪದ ನಿಘಂಟು ರಚನೆಯ ಕಾರ್ಯ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಕೆಲ ಸಾಹಿತಿಗಳ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅವಧಿ ವಿಸ್ತರಣೆಗೆ ಸೂಚಿಸಿದ್ದರು. ಆ ಪ್ರಕಾರ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕ್ನಡ ಮ್ತು ಸಂ್ಕೃತಿ ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>