<p>ಯಲಹಂಕ: `ಮಕ್ಕಳಲ್ಲಿ ಉತ್ತಮವಾದ ಚಾರಿತ್ರ್ಯವನ್ನು ರೂಪಿಸುವುದು ಶಿಕ್ಷಣದ ಮೊಟ್ಟ ಮೊದಲ ಧ್ಯೇಯ~ ಎಂದು ತುಮಕೂರು ರಾಮಕೃಷ್ಣ ಮಠದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಉಪನಗರದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ವರ್ಷದ ಪಿಯುಸಿ ಮತ್ತು ಪದವಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ಶಿಕ್ಷಣದ ಮೂಲಕ ಮಕ್ಕಳಲ್ಲಿ ಒಳ್ಳೆಯ ಆಲೋಚನೆಗಳು ಬರಬೇಕು. ಉತ್ತಮ ಚಾರಿತ್ರ್ಯವಂತರಾದರೆ ಮಕ್ಕಳ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ~ ಎಂದು ಕಿವಿಮಾತು ಹೇಳಿದರು.<br /> <br /> ಕರ್ನಾಟಕ ರಾಜ್ಯ ಗೃಹ ಮಂಡಳಿಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಜಿ.ವಿ.ಕೊಂಗವಾಡ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಹೊನ್ನಪ್ಪ, ಮಾಜಿ ಅಧ್ಯಕ್ಷ ಎನ್.ಸಿ.ರಾಜಶೇಖರಯ್ಯ, ಪ್ರಾಂಶುಪಾಲ ವಿ.ಎಸ್.ನಂಜುಂಡಪ್ಪ, ಶೇಷಾದ್ರಿಪುರ ಕಾಲೇಜಿನ ಮಾಜಿ ಟ್ರಸ್ಟಿ ವೀರಭದ್ರಯ್ಯ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: `ಮಕ್ಕಳಲ್ಲಿ ಉತ್ತಮವಾದ ಚಾರಿತ್ರ್ಯವನ್ನು ರೂಪಿಸುವುದು ಶಿಕ್ಷಣದ ಮೊಟ್ಟ ಮೊದಲ ಧ್ಯೇಯ~ ಎಂದು ತುಮಕೂರು ರಾಮಕೃಷ್ಣ ಮಠದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಉಪನಗರದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಮೊದಲನೇ ವರ್ಷದ ಪಿಯುಸಿ ಮತ್ತು ಪದವಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, `ಶಿಕ್ಷಣದ ಮೂಲಕ ಮಕ್ಕಳಲ್ಲಿ ಒಳ್ಳೆಯ ಆಲೋಚನೆಗಳು ಬರಬೇಕು. ಉತ್ತಮ ಚಾರಿತ್ರ್ಯವಂತರಾದರೆ ಮಕ್ಕಳ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ~ ಎಂದು ಕಿವಿಮಾತು ಹೇಳಿದರು.<br /> <br /> ಕರ್ನಾಟಕ ರಾಜ್ಯ ಗೃಹ ಮಂಡಳಿಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಜಿ.ವಿ.ಕೊಂಗವಾಡ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಹೊನ್ನಪ್ಪ, ಮಾಜಿ ಅಧ್ಯಕ್ಷ ಎನ್.ಸಿ.ರಾಜಶೇಖರಯ್ಯ, ಪ್ರಾಂಶುಪಾಲ ವಿ.ಎಸ್.ನಂಜುಂಡಪ್ಪ, ಶೇಷಾದ್ರಿಪುರ ಕಾಲೇಜಿನ ಮಾಜಿ ಟ್ರಸ್ಟಿ ವೀರಭದ್ರಯ್ಯ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>