ಚೌಡಯ್ಯ ಪ್ರಾಧಿಕಾರ ಆರಂಭಿಸಲು ಒತ್ತಾಯ
ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅವರ ಹೆಸರಿನಲ್ಲಿ ಪ್ರಾಧಿಕಾರವನ್ನು ರಚಿಸಿ, ಹಾವೇರಿಯಲ್ಲಿರುವ ಚೌಡಯ್ಯನವರ ಪೀಠದ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ರೂ 25 ಕೋಟಿ ಮೀಸಲಿಡಬೇಕು ಎಂದು ಅಂಬಿಗರ ಚೌಡಯ್ಯನವರ ಪೀಠದ ಕಾರ್ಯಾಧ್ಯಕ್ಷ ವಿಠ್ಠಲ ಹೇರೂರು ಇಲ್ಲಿ ಆಗ್ರಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.