<p><strong>ನವದೆಹಲಿ, (ಯುಎನ್ಐ/ಪಿಟಿಐ): </strong>ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸೋಮವಾರ ಬೆಳಿಗ್ಗೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಮಾಡುವುದರೊಂದಿಗೆ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಯಿತು.</p>.<p>~ನನ್ನ ಸರ್ಕಾರ ಈಗ ಆಡಳಿತದ ಅರ್ಧ ಅವಧಿಯನ್ನು ಪೂರೈಸಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಸ್ಥಿತಿ ಅನಿಶ್ಚಿತೆತೆಯಲ್ಲಿದ್ದರೂ ಭಾರತವು ತನ್ನ ಅರ್ಥಿಕ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದೆ~ ಎಂದು ಅವರ ಹೇಳಿದ್ದಾರೆ.</p>.<p>~ಭಾರತದ ಆರ್ಥಿಕ ವೃದ್ಧಿಯು ಉತ್ತಮ ಸ್ಥಿತಿಯಲ್ಲಿದ್ದು, ಇಷ್ಟರಲ್ಲೇ ಈ ಆರ್ಥಿಕ ವೃದ್ಧಿ ದರವು ಶೇ9 ರ ಪಥಕ್ಕೆ ಸೇರಬಹುದು~ ಎಂದು ಅವರು ಆಶಿಸಿದ್ದಾರೆ.</p>.<p>~ಸರ್ಕಾರವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಲೋಕಪಾಲ್ ಮಸೂದೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದೆ~ ಎಂದಿದ್ದಾರೆ.<br /> </p>.<p>~ಕಪ್ಪು ಹಣ ನಿಗ್ರಹಕ್ಕೆ ಬಿಗಿಯಾದ ಕ್ರಮಗಳನ್ನು ಜರುಗಿಸಲು ಸರ್ಕಾರವು ಮುಂದಾಗಿದ್ದು, ಈ ದಿಶೆಯಲ್ಲಿ ಹಲವಾರು ಮಸೂದೆಗಳನ್ನು ಸಿದ್ಧಪಡಿಸಲಾಗುತ್ತಿದೆ~ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಯುಎನ್ಐ/ಪಿಟಿಐ): </strong>ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸೋಮವಾರ ಬೆಳಿಗ್ಗೆ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಮಾಡುವುದರೊಂದಿಗೆ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಯಿತು.</p>.<p>~ನನ್ನ ಸರ್ಕಾರ ಈಗ ಆಡಳಿತದ ಅರ್ಧ ಅವಧಿಯನ್ನು ಪೂರೈಸಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಸ್ಥಿತಿ ಅನಿಶ್ಚಿತೆತೆಯಲ್ಲಿದ್ದರೂ ಭಾರತವು ತನ್ನ ಅರ್ಥಿಕ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದೆ~ ಎಂದು ಅವರ ಹೇಳಿದ್ದಾರೆ.</p>.<p>~ಭಾರತದ ಆರ್ಥಿಕ ವೃದ್ಧಿಯು ಉತ್ತಮ ಸ್ಥಿತಿಯಲ್ಲಿದ್ದು, ಇಷ್ಟರಲ್ಲೇ ಈ ಆರ್ಥಿಕ ವೃದ್ಧಿ ದರವು ಶೇ9 ರ ಪಥಕ್ಕೆ ಸೇರಬಹುದು~ ಎಂದು ಅವರು ಆಶಿಸಿದ್ದಾರೆ.</p>.<p>~ಸರ್ಕಾರವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಲೋಕಪಾಲ್ ಮಸೂದೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದೆ~ ಎಂದಿದ್ದಾರೆ.<br /> </p>.<p>~ಕಪ್ಪು ಹಣ ನಿಗ್ರಹಕ್ಕೆ ಬಿಗಿಯಾದ ಕ್ರಮಗಳನ್ನು ಜರುಗಿಸಲು ಸರ್ಕಾರವು ಮುಂದಾಗಿದ್ದು, ಈ ದಿಶೆಯಲ್ಲಿ ಹಲವಾರು ಮಸೂದೆಗಳನ್ನು ಸಿದ್ಧಪಡಿಸಲಾಗುತ್ತಿದೆ~ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>