<p>ಕುಡಿಯುವ ನೀರಿಲ್ಲ, ಕರೆಂಟಿಲ್ಲ, ರಸ್ತೆ ಸರಿಯಾಗಿಲ್ಲ ಎಂದು ಕ್ಷೇತ್ರದ ಜನರು ಪ್ರಶ್ನೆಗಳನ್ನು ಕೇಳಿ ಸತಾಯಿಸುತ್ತಾರೆಂಬ ಕಾರಣಕ್ಕೆ ನಾನು ರೆಸಾರ್ಟ್ಗೆ ಬಂದಿದ್ದೇನೆ ಎಂಬ ಸಚಿವ ರೇವೂ ನಾಯಕ ಬೆಳಮಗಿ ಅವರ ಹೇಳಿಕೆ ಉದ್ಧಟತನದ್ದಾಗಿದೆ. <br /> <br /> ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹರಿಸುವುದು ಜನ ಪ್ರತಿನಿಧಿಯ ಕರ್ತವ್ಯ. ಇಂಥ ಉದ್ಧಟ ಶಾಸಕರನ್ನು ಆಯ್ಕೆ ಮಾಡಿ ಜನರು ತಪ್ಪು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇಂಥವರಿಗೆ ಸರಿಯಾದ ಪಾಠ ಕಲಿಸಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡಿಯುವ ನೀರಿಲ್ಲ, ಕರೆಂಟಿಲ್ಲ, ರಸ್ತೆ ಸರಿಯಾಗಿಲ್ಲ ಎಂದು ಕ್ಷೇತ್ರದ ಜನರು ಪ್ರಶ್ನೆಗಳನ್ನು ಕೇಳಿ ಸತಾಯಿಸುತ್ತಾರೆಂಬ ಕಾರಣಕ್ಕೆ ನಾನು ರೆಸಾರ್ಟ್ಗೆ ಬಂದಿದ್ದೇನೆ ಎಂಬ ಸಚಿವ ರೇವೂ ನಾಯಕ ಬೆಳಮಗಿ ಅವರ ಹೇಳಿಕೆ ಉದ್ಧಟತನದ್ದಾಗಿದೆ. <br /> <br /> ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹರಿಸುವುದು ಜನ ಪ್ರತಿನಿಧಿಯ ಕರ್ತವ್ಯ. ಇಂಥ ಉದ್ಧಟ ಶಾಸಕರನ್ನು ಆಯ್ಕೆ ಮಾಡಿ ಜನರು ತಪ್ಪು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇಂಥವರಿಗೆ ಸರಿಯಾದ ಪಾಠ ಕಲಿಸಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>