ಜನರಿಗೇನು ಲಾಭ? ಮೊಯಿಲಿ ಪ್ರಶ್ನೆ
ಬೆಂಗಳೂರು: ಡಿ.ವಿ. ಸದಾನಂದ ಗೌಡರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಸಚಿವ ಜಗದೀಶ ಶೆಟ್ಟರ್ ಅವರನ್ನು ಆ ಸ್ಥಾನಕ್ಕೆ ತರುವುದು ಬಿಜೆಪಿಯ ಆಂತರಿಕ ನಿರ್ಧಾರವಾದರೂ, ಇದರಿಂದ ರಾಜ್ಯದ ಜನತೆಗೆ ಆಗುವ ಪ್ರಯೋಜನ ಏನು ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಎಂ. ವೀರಪ್ಪ ಮೊಯಿಲಿ ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಮೊಯಿಲಿ, `ರಾಜ್ಯದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತ, ಭ್ರಷ್ಟಾಚಾರಕ್ಕೆ ಕೊನೆಯಿಲ್ಲ ಎಂಬ ಸಂದೇಶ ಮುಖ್ಯಮಂತ್ರಿಯವರನ್ನು ಬದಲಾಯಿಸುವ ವರಿಷ್ಠರ ನಿರ್ಧಾರದಿಂದ ರವಾನೆಯಾಗಿದೆ~ ಎಂದು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.