<p><strong>ರಾಜರಾಜೇಶ್ವರಿ ನಗರ: </strong>ಜನರ ನಿರೀಕ್ಷೆಗೆ ತಕ್ಕಂತೆ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಹಲವು ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಸದಸ್ಯೆ ರಾಜೇಶ್ವರಿ ಬೆಳಗೋಡ್ ಹೇಳಿದರು. ನಾಯಂಡನಹಳ್ಳಿ ವಾರ್ಡ್ನ ವಿನಾಯಕ ನಗರದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ಕೆಂಪೇಗೌಡ ನಿರ್ಮಿತ ಬೆಂಗಳೂರು ನಗರವನ್ನು ಇನ್ನಷ್ಟು ಸುಂದರಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಒಕ್ಕಲಿಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ.ಮಲ್ಲಯ್ಯ ಮಾತನಾಡಿ, ಕೆಂಪೇಗೌಡರ ನಿರೀಕ್ಷೆಗೂ ಮೀರಿ ನಗರ ಬೆಳೆಯುತ್ತಿದೆ ಎಂದರು.<br /> <br /> ಬಿಜೆಪಿ ಮುಖಂಡರಾದ ಅರುಣ್ ಸೋಮಣ್ಣ, ಉಮೇಶ್ ಬೆಳಗೊಡು, ಬಿಬಿಎಂಪಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಪಾಲಕ ಎಂಜಿನಿಯರ್ ಗುರುನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಕಂದಾಯ ಅಧಿಕಾರಿ ರಾಮೇಗೌಡ, ನಾಯಂಡನಹಳ್ಳಿ ವಾರ್ಡ್ ಅಧ್ಯಕ್ಷ ರಾಜಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ: </strong>ಜನರ ನಿರೀಕ್ಷೆಗೆ ತಕ್ಕಂತೆ ಬೆಂಗಳೂರು ನಗರವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ ಹಲವು ಶಾಶ್ವತ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಸದಸ್ಯೆ ರಾಜೇಶ್ವರಿ ಬೆಳಗೋಡ್ ಹೇಳಿದರು. ನಾಯಂಡನಹಳ್ಳಿ ವಾರ್ಡ್ನ ವಿನಾಯಕ ನಗರದಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. <br /> <br /> ಕೆಂಪೇಗೌಡ ನಿರ್ಮಿತ ಬೆಂಗಳೂರು ನಗರವನ್ನು ಇನ್ನಷ್ಟು ಸುಂದರಗೊಳಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.ಒಕ್ಕಲಿಗರ ಸಂಘದ ಉಪಾಧ್ಯಕ್ಷ ಪ್ರೊ.ಕೆ.ಮಲ್ಲಯ್ಯ ಮಾತನಾಡಿ, ಕೆಂಪೇಗೌಡರ ನಿರೀಕ್ಷೆಗೂ ಮೀರಿ ನಗರ ಬೆಳೆಯುತ್ತಿದೆ ಎಂದರು.<br /> <br /> ಬಿಜೆಪಿ ಮುಖಂಡರಾದ ಅರುಣ್ ಸೋಮಣ್ಣ, ಉಮೇಶ್ ಬೆಳಗೊಡು, ಬಿಬಿಎಂಪಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಪಾಲಕ ಎಂಜಿನಿಯರ್ ಗುರುನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಕಂದಾಯ ಅಧಿಕಾರಿ ರಾಮೇಗೌಡ, ನಾಯಂಡನಹಳ್ಳಿ ವಾರ್ಡ್ ಅಧ್ಯಕ್ಷ ರಾಜಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>