<p>ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿನ ರಾಜಕೀಯ ಪ್ರಹಸನ ಶೀಘ್ರ ಅಂತ್ಯ ಕಾಣಬೇಕಿದೆ. ಜನಾದೇಶಕ್ಕೆ ಮೊರೆಹೋಗುವುದೇ ಈ ಸಮಸ್ಯೆಗೆ ಅಂತಿಮ ಪರಿಹಾರವಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಭಾನುವಾರ ಶುದ್ಧ ನೀರಿನ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.<br /> <br /> ರಾಜ್ಯದಲ್ಲಿ ಕಚಡಾ ರಾಜಕಾರಣ ನಡೆದಿದೆ. ಬರ ಪರಿಹಾರ ಕಾಮಗಾರಿಗಳ ಬಗ್ಗೆ ಚಿಂತನೆ ಮಾಡಬೇಕಾದ ಬಿಜೆಪಿ ಸಚಿವರು ನೀಚ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿನ ರಾಜಕೀಯ ಪ್ರಹಸನ ಶೀಘ್ರ ಅಂತ್ಯ ಕಾಣಬೇಕಿದೆ. ಜನಾದೇಶಕ್ಕೆ ಮೊರೆಹೋಗುವುದೇ ಈ ಸಮಸ್ಯೆಗೆ ಅಂತಿಮ ಪರಿಹಾರವಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಭಾನುವಾರ ಶುದ್ಧ ನೀರಿನ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.<br /> <br /> ರಾಜ್ಯದಲ್ಲಿ ಕಚಡಾ ರಾಜಕಾರಣ ನಡೆದಿದೆ. ಬರ ಪರಿಹಾರ ಕಾಮಗಾರಿಗಳ ಬಗ್ಗೆ ಚಿಂತನೆ ಮಾಡಬೇಕಾದ ಬಿಜೆಪಿ ಸಚಿವರು ನೀಚ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>