<p>ಜಮ್ಮು(ಪಿಟಿಐ): ಇಲ್ಲಿಯ ರಾಮ್ಬನ್ ಜಿಲ್ಲೆಯ ಶತಾನಿ ನಲ್ಲಾ ಪ್ರದೇಶದಲ್ಲಿ ಶುಕ್ರವಾರ ಭೂಕುಸಿತ ಉಂಟಾದ ಪರಿಣಾಮ 300 ಕಿ.ಮೀ ಉದ್ದದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.<br /> <br /> ಜಮ್ಮುವಿನಿಂದ ಕಾಶ್ಮೀರಕ್ಕೆ ಇರುವ ಏಕೈಕ ಮಾರ್ಗ ಇದಾಗಿದೆ. ರಸ್ತೆ ಸಂಚಾರ ಸ್ಥಗಿತಗೊಂಡದ್ದರಿಂದ 400ಕ್ಕೂ ಹೆಚ್ಚು ವಾಹನಗಳು ವಿವಿಧ ಪ್ರದೇಶಗಳಲ್ಲಿ ನಿಂತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. <br /> <br /> ಗಡಿ ರಸ್ತೆ ಪ್ರಾಧಿಕಾರ(ಬಿಆರ್ಒ) ದ ಸಿಬ್ಬಂದಿಗಳು ರಸ್ತೆ ತೆರವು ಕಾರ್ಯದಲ್ಲಿ ತೊಡಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು(ಪಿಟಿಐ): ಇಲ್ಲಿಯ ರಾಮ್ಬನ್ ಜಿಲ್ಲೆಯ ಶತಾನಿ ನಲ್ಲಾ ಪ್ರದೇಶದಲ್ಲಿ ಶುಕ್ರವಾರ ಭೂಕುಸಿತ ಉಂಟಾದ ಪರಿಣಾಮ 300 ಕಿ.ಮೀ ಉದ್ದದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ.<br /> <br /> ಜಮ್ಮುವಿನಿಂದ ಕಾಶ್ಮೀರಕ್ಕೆ ಇರುವ ಏಕೈಕ ಮಾರ್ಗ ಇದಾಗಿದೆ. ರಸ್ತೆ ಸಂಚಾರ ಸ್ಥಗಿತಗೊಂಡದ್ದರಿಂದ 400ಕ್ಕೂ ಹೆಚ್ಚು ವಾಹನಗಳು ವಿವಿಧ ಪ್ರದೇಶಗಳಲ್ಲಿ ನಿಂತಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. <br /> <br /> ಗಡಿ ರಸ್ತೆ ಪ್ರಾಧಿಕಾರ(ಬಿಆರ್ಒ) ದ ಸಿಬ್ಬಂದಿಗಳು ರಸ್ತೆ ತೆರವು ಕಾರ್ಯದಲ್ಲಿ ತೊಡಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>