<p>ಜಮ್ಮು (ಐಎಎನ್ಎಸ್): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 6 ಬಿಜೆಪಿ ಶಾಸಕರನ್ನು ಪಕ್ಷ ಉಚ್ಚಾಟಿಸಿದೆ. <br /> <br /> ಏಪ್ರಿಲ್ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ, ಪಕ್ಷದ ಸಂಸದೀಯ ಮಂಡಳಿ ಈ ಕ್ರಮ ಜರುಗಿಸಿದೆ. <br /> <br /> ಬಿಜೆಪಿಯ 7 ಶಾಸಕರು ಪಕ್ಷದ ಅಭ್ಯರ್ಥಿ ಠಾಕೂರ್ ರಣಜಿತ್ ಸಿಂಗ್ ಅವರ ಬದಲಿಗೆ ನ್ಯಾಷನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಇದರಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು (ಐಎಎನ್ಎಸ್): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 6 ಬಿಜೆಪಿ ಶಾಸಕರನ್ನು ಪಕ್ಷ ಉಚ್ಚಾಟಿಸಿದೆ. <br /> <br /> ಏಪ್ರಿಲ್ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ, ಪಕ್ಷದ ಸಂಸದೀಯ ಮಂಡಳಿ ಈ ಕ್ರಮ ಜರುಗಿಸಿದೆ. <br /> <br /> ಬಿಜೆಪಿಯ 7 ಶಾಸಕರು ಪಕ್ಷದ ಅಭ್ಯರ್ಥಿ ಠಾಕೂರ್ ರಣಜಿತ್ ಸಿಂಗ್ ಅವರ ಬದಲಿಗೆ ನ್ಯಾಷನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಇದರಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>