<p><strong>ಸಿಂದಗಿ:</strong> ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಉದ್ಘಾಟನೆ ನಿಮಿತ್ತ ಇದೇ 20 ರಂದು ಮುಂಜಾನೆ 10.30ಕ್ಕೆ ನಗರದ ಪದ್ಮ ರಾಜ ಡಿಪ್ಲೊಮಾ ಕಾಲೇಜಿನಲ್ಲಿ ಜಾನಪದ ಕಲಾ ಪ್ರದರ್ಶನ ಮತ್ತು ಉಪನ್ಯಾಸ ಮಾಲಿಕೆ ಏರ್ಪಡಿಸಲಾಗಿದೆ.<br /> <br /> ಲಿಂ.ಚನ್ನವೀರ ಸ್ವಾಮಿಗಳ ವೇದಿಕೆ ಯಲ್ಲಿ ನಡೆಯಲಿರುವ ಪರಿಷತ್ನ ಉದ್ಘಾಟನಾ ಸಮಾರಂಭದ ಸಾನಿಧ್ಯ ವನ್ನು ಸಾರಂಗಮಠದ ಪ್ರಭು ಸಾರಂಗ ದೇವ ಶಿವಾಚಾರ್ಯರು ವಹಿಸುವರು.<br /> <br /> ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಎನ್. ವಾಲಿ ಅಧ್ಯಕ್ಷತೆ ವಹಿಸುವರು. ಶಾಸಕ ರಮೇಶ ಭೂಸನೂರ ಪರಿಷತ್ ಘಟಕ ವನ್ನು ಉದ್ಘಾಟಿಸುವರು. ಕರ್ನಾಟಕ ಜಾನಪದ ಪರಿಷತ್ ರಾಜ್ಯ ಘಟಕದ ಸಂಚಾಲಕ ಎಸ್.ಬಾಲಾಜಿ ಕಲಾವಿದರಿಗೆ ಪ್ರಮಾಣ ಪತ್ರ ವಿತರಿಸುವರು.<br /> <br /> ಪರಿಷತ್ ಜಿಲ್ಲಾ ಘಟಕದ ಕಾರ್ಯಾ ಧ್ಯಕ್ಷ ಬಾಳನಗೌಡ ಪಾಟೀಲ ಆಶಯ ಭಾಷಣ ಮಾಡಲಿದ್ದಾರೆ. `ಜಾನಪದ ಬದುಕಿನ ಅವಿಭಾಜ್ಯ ಅಂಗ' ಕುರಿತು ಸಿ.ಎಂ.ಮನಗೂಳಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾ ಪಕ ಬಿ.ಎನ್.ಪಾಟೀಲ ಉಪನ್ಯಾಸ ನೀಡುವರು.</p>.<p>ಮುಖ್ಯ ಅತಿಥಿಗಳಾಗಿ ಜಾನಪದ ವಿದ್ವಾಂಸ ಡಾ.ಎಂ.ಎಂ. ಪಡಶೆಟ್ಟಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ದೇವರಡ್ಡಿ, ಚಂದ್ರಶೇಖರ ನಾಗೂರ, ಪ್ರಾಚಾರ್ಯ ವಿ.ವಿ. ಕಂದೂರ ಮತ್ತು ಪ್ರೊ. ಉಮೇಶ ಕೋಳೆಕರ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಉದ್ಘಾಟನೆ ನಿಮಿತ್ತ ಇದೇ 20 ರಂದು ಮುಂಜಾನೆ 10.30ಕ್ಕೆ ನಗರದ ಪದ್ಮ ರಾಜ ಡಿಪ್ಲೊಮಾ ಕಾಲೇಜಿನಲ್ಲಿ ಜಾನಪದ ಕಲಾ ಪ್ರದರ್ಶನ ಮತ್ತು ಉಪನ್ಯಾಸ ಮಾಲಿಕೆ ಏರ್ಪಡಿಸಲಾಗಿದೆ.<br /> <br /> ಲಿಂ.ಚನ್ನವೀರ ಸ್ವಾಮಿಗಳ ವೇದಿಕೆ ಯಲ್ಲಿ ನಡೆಯಲಿರುವ ಪರಿಷತ್ನ ಉದ್ಘಾಟನಾ ಸಮಾರಂಭದ ಸಾನಿಧ್ಯ ವನ್ನು ಸಾರಂಗಮಠದ ಪ್ರಭು ಸಾರಂಗ ದೇವ ಶಿವಾಚಾರ್ಯರು ವಹಿಸುವರು.<br /> <br /> ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ಎನ್. ವಾಲಿ ಅಧ್ಯಕ್ಷತೆ ವಹಿಸುವರು. ಶಾಸಕ ರಮೇಶ ಭೂಸನೂರ ಪರಿಷತ್ ಘಟಕ ವನ್ನು ಉದ್ಘಾಟಿಸುವರು. ಕರ್ನಾಟಕ ಜಾನಪದ ಪರಿಷತ್ ರಾಜ್ಯ ಘಟಕದ ಸಂಚಾಲಕ ಎಸ್.ಬಾಲಾಜಿ ಕಲಾವಿದರಿಗೆ ಪ್ರಮಾಣ ಪತ್ರ ವಿತರಿಸುವರು.<br /> <br /> ಪರಿಷತ್ ಜಿಲ್ಲಾ ಘಟಕದ ಕಾರ್ಯಾ ಧ್ಯಕ್ಷ ಬಾಳನಗೌಡ ಪಾಟೀಲ ಆಶಯ ಭಾಷಣ ಮಾಡಲಿದ್ದಾರೆ. `ಜಾನಪದ ಬದುಕಿನ ಅವಿಭಾಜ್ಯ ಅಂಗ' ಕುರಿತು ಸಿ.ಎಂ.ಮನಗೂಳಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾ ಪಕ ಬಿ.ಎನ್.ಪಾಟೀಲ ಉಪನ್ಯಾಸ ನೀಡುವರು.</p>.<p>ಮುಖ್ಯ ಅತಿಥಿಗಳಾಗಿ ಜಾನಪದ ವಿದ್ವಾಂಸ ಡಾ.ಎಂ.ಎಂ. ಪಡಶೆಟ್ಟಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ದೇವರಡ್ಡಿ, ಚಂದ್ರಶೇಖರ ನಾಗೂರ, ಪ್ರಾಚಾರ್ಯ ವಿ.ವಿ. ಕಂದೂರ ಮತ್ತು ಪ್ರೊ. ಉಮೇಶ ಕೋಳೆಕರ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>