<p>ಪಾವಗಡ: ತಾಲ್ಲೂಕಿನ ಗಡಿ ಗ್ರಾಮ ವೆಂಕಟಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಪಾವಗಡ ರಾಮಕೃಷ್ಣ-ವಿವೇಕಾನಂದ ಆಶ್ರಮದ ಜಪಾನಂದ ಸ್ವಾಮೀಜಿ ವೆಂಕಟಮ್ಮನಹಳ್ಳಿಯಲ್ಲಿ ಜಾನುವಾರು ಮೇವು ವಿತರಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ರೈತರ ನೋವಿಗೆ ಸ್ಪಂದಿಸುತ್ತಿದ್ದು, ಆಶ್ರಮದ ವತಿಯಿಂದ ರಾಯಚೆರ್ಲು, ಅಚ್ಚಮ್ಮನಹಳ್ಳಿ, ಕಡಮಲಕುಂಟೆ ಗ್ರಾಮಗಳಲ್ಲಿ ಮೇವು ವಿತರಿಸಲಾಗಿದೆ.<br /> <br /> ಇಲ್ಲಿನ ಜನ-ಜಾನುವಾರು ಬವಣೆ ಹೇಳತೀರದು. ಸರ್ಕಾರ ಆದಷ್ಟು ಬೇಗ ಈ ಭಾಗದಲ್ಲಿ ಗೋಶಾಲೆ ಆರಂಭಿಸಬೇಕು ಎಂದು ಮನವಿ ಮಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ತಾಲ್ಲೂಕಿನ ಗಡಿ ಗ್ರಾಮ ವೆಂಕಟಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ಪಾವಗಡ ರಾಮಕೃಷ್ಣ-ವಿವೇಕಾನಂದ ಆಶ್ರಮದ ಜಪಾನಂದ ಸ್ವಾಮೀಜಿ ವೆಂಕಟಮ್ಮನಹಳ್ಳಿಯಲ್ಲಿ ಜಾನುವಾರು ಮೇವು ವಿತರಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ರೈತರ ನೋವಿಗೆ ಸ್ಪಂದಿಸುತ್ತಿದ್ದು, ಆಶ್ರಮದ ವತಿಯಿಂದ ರಾಯಚೆರ್ಲು, ಅಚ್ಚಮ್ಮನಹಳ್ಳಿ, ಕಡಮಲಕುಂಟೆ ಗ್ರಾಮಗಳಲ್ಲಿ ಮೇವು ವಿತರಿಸಲಾಗಿದೆ.<br /> <br /> ಇಲ್ಲಿನ ಜನ-ಜಾನುವಾರು ಬವಣೆ ಹೇಳತೀರದು. ಸರ್ಕಾರ ಆದಷ್ಟು ಬೇಗ ಈ ಭಾಗದಲ್ಲಿ ಗೋಶಾಲೆ ಆರಂಭಿಸಬೇಕು ಎಂದು ಮನವಿ ಮಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>