<p><strong>ದಾವಣಗೆರೆ: </strong>ಮುಂಬರುವ ಜಿ. ಪಂ. ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ದಾವಣಗೆರೆ ಹೊರವಲಯದಲ್ಲಿರುವ ಬೆಳ್ಳುಡಿಯಲ್ಲಿ ಖಾಸಗಿ ಕಾರ್ಖಾನೆ ಉದ್ಘಾಟಿಸಲು ಇಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.<br /> <br /> ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮುಂಬರುವ ಜಿ. ಪಂ. ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ದಾವಣಗೆರೆ ಹೊರವಲಯದಲ್ಲಿರುವ ಬೆಳ್ಳುಡಿಯಲ್ಲಿ ಖಾಸಗಿ ಕಾರ್ಖಾನೆ ಉದ್ಘಾಟಿಸಲು ಇಲ್ಲಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.<br /> <br /> ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>