<p><strong>ಕಾರವಾರ: </strong>ಜಿಲ್ಲೆಯಾದ್ಯಂತ ಶನಿವಾರ ಜಿಟಿಜಿಟಿ ಮಳೆ ಮುಂದುವರಿದಿತ್ತು. ಆದರೆ, ಕರಾವಳಿಯ ಕೆಲವೆಡೆ ಮಳೆ ಕ್ಷೀಣಗೊಂಡಿತ್ತು.<br /> <br /> ಕರಾವಳಿಯ ಅಂಕೋಲಾ ಮತ್ತು ಕಾರವಾರದಲ್ಲಿ ಉತ್ತಮ ಮಳೆಯಾದರೆ, ಭಟ್ಕಳ, ಹೊನ್ನಾವರ ಮತ್ತು ಕುಮಟಾದಲ್ಲಿ ಮಳೆ ಕ್ಷೀಣಿಸಿತ್ತು.<br /> <br /> ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡಿನ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಜಿಲ್ಲೆಯಾದ್ಯಂತ ಶನಿವಾರ ಜಿಟಿಜಿಟಿ ಮಳೆ ಮುಂದುವರಿದಿತ್ತು. ಆದರೆ, ಕರಾವಳಿಯ ಕೆಲವೆಡೆ ಮಳೆ ಕ್ಷೀಣಗೊಂಡಿತ್ತು.<br /> <br /> ಕರಾವಳಿಯ ಅಂಕೋಲಾ ಮತ್ತು ಕಾರವಾರದಲ್ಲಿ ಉತ್ತಮ ಮಳೆಯಾದರೆ, ಭಟ್ಕಳ, ಹೊನ್ನಾವರ ಮತ್ತು ಕುಮಟಾದಲ್ಲಿ ಮಳೆ ಕ್ಷೀಣಿಸಿತ್ತು.<br /> <br /> ಅರೆಬಯಲುಸೀಮೆಯ ಹಳಿಯಾಳ, ದಾಂಡೇಲಿ, ಮುಂಡಗೋಡ ಹಾಗೂ ಮಲೆನಾಡಿನ ಯಲ್ಲಾಪುರ, ಶಿರಸಿ ಮತ್ತು ಸಿದ್ದಾಪುರದಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>