<p>ಬೆಂಗಳೂರು: ಜ್ಯೋತಿ ಚಾರಿಟಬಲ್ ಟ್ರಸ್ಟ್ ನೂತನವಾಗಿ ಆರಂಭಿಸಿರುವ ಜ್ಯೋತಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ಬಿ.ಇ. ತರಗತಿಗಳ ಉದ್ಘಾಟನಾ ಸಮಾರಂಭವನ್ನು ಸೋಮವಾರ ಆಯೋಜಿಸಿತ್ತು. <br /> <br /> ಕಾಲೇಜಿನ ಪ್ರಾಶುಂಪಾಲ ಪ್ರೊ.ಮಹೇಂದ್ರ ಅವರು ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳಾಗಿ ಬಿ.ಕೆ.ರಮೇಶ್, ಎಂ.ನರಸಿಂಹನ್, ಬಿ.ಕೆ.ಸತ್ಯನಾರಾಯಣ, ಬಿ.ವಿ.ಸೀತಾ, ಬಿ.ವಿ.ಸುಬ್ರಹ್ಮಣ್ಯ ಮುಂತಾದವರು ಭಾಗವಹಿಸಿದ್ದರು. ಬಿ.ಎನ್.ವಿ.ಸುಬ್ರಹ್ಮಣ್ಯ ಅವರು ಅಧ್ಯಕ್ಷತೆ ವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಜ್ಯೋತಿ ಚಾರಿಟಬಲ್ ಟ್ರಸ್ಟ್ ನೂತನವಾಗಿ ಆರಂಭಿಸಿರುವ ಜ್ಯೋತಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ಬಿ.ಇ. ತರಗತಿಗಳ ಉದ್ಘಾಟನಾ ಸಮಾರಂಭವನ್ನು ಸೋಮವಾರ ಆಯೋಜಿಸಿತ್ತು. <br /> <br /> ಕಾಲೇಜಿನ ಪ್ರಾಶುಂಪಾಲ ಪ್ರೊ.ಮಹೇಂದ್ರ ಅವರು ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಅತಿಥಿಗಳಾಗಿ ಬಿ.ಕೆ.ರಮೇಶ್, ಎಂ.ನರಸಿಂಹನ್, ಬಿ.ಕೆ.ಸತ್ಯನಾರಾಯಣ, ಬಿ.ವಿ.ಸೀತಾ, ಬಿ.ವಿ.ಸುಬ್ರಹ್ಮಣ್ಯ ಮುಂತಾದವರು ಭಾಗವಹಿಸಿದ್ದರು. ಬಿ.ಎನ್.ವಿ.ಸುಬ್ರಹ್ಮಣ್ಯ ಅವರು ಅಧ್ಯಕ್ಷತೆ ವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>