<p><strong>ಹುಬ್ಬಳ್ಳಿ: </strong>ನಗರದಲ್ಲಿ ಭಾನುವಾರ ನಡೆದ ‘ಹುಬ್ಬಳ್ಳಿ ಮ್ಯಾರಥಾನ್’ ವೇಳೆ ಸ್ಪರ್ಧಿಗಳಿಗೆ ವಿಭವ ಕಂಪೆನಿಯ ಹೆಸರುಳ್ಳ ಟೀ–ಶರ್ಟ್ಗಳನ್ನು ಹಂಚಿದ್ದು, ಈ ಸಂಬಂಧ ವರದಿ ನೀಡುವಂತೆ ಚುನಾವಣಾ ಅಧಿಕಾರಿ ಸಮೀರ್ ಶುಕ್ಲಾ ಅವರು ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗೆ ಸೂಚಿಸಿದ್ದಾರೆ.<br /> <br /> ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ವಿಭವ ಇಂಡಸ್ಟ್ರೀಸ್ ಕಂಪೆನಿಯ ನಿರ್ದೇಶಕರಾಗಿದ್ದಾರೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಈ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದಲ್ಲಿ ಭಾನುವಾರ ನಡೆದ ‘ಹುಬ್ಬಳ್ಳಿ ಮ್ಯಾರಥಾನ್’ ವೇಳೆ ಸ್ಪರ್ಧಿಗಳಿಗೆ ವಿಭವ ಕಂಪೆನಿಯ ಹೆಸರುಳ್ಳ ಟೀ–ಶರ್ಟ್ಗಳನ್ನು ಹಂಚಿದ್ದು, ಈ ಸಂಬಂಧ ವರದಿ ನೀಡುವಂತೆ ಚುನಾವಣಾ ಅಧಿಕಾರಿ ಸಮೀರ್ ಶುಕ್ಲಾ ಅವರು ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗೆ ಸೂಚಿಸಿದ್ದಾರೆ.<br /> <br /> ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ವಿಭವ ಇಂಡಸ್ಟ್ರೀಸ್ ಕಂಪೆನಿಯ ನಿರ್ದೇಶಕರಾಗಿದ್ದಾರೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಈ ಸೂಚನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>