<p><strong>ನವದೆಹಲಿ (ಪಿಟಿಐ):</strong> ಎರಡೂ ಬದಿಯಿಂದ ತೆರಿಗೆ ವಿಧಿಸುವುದನ್ನು ತಪ್ಪಿಸುವ ಒಪ್ಪಂದ (ಡಿಟಿಎಸಿ) ಪರಿಷ್ಕರಣೆ ಕುರಿತು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮತ್ತು ದಕ್ಷಿಣ ಕೊರಿಯಾದ ವಾಣಿಜ್ಯ ಸಚಿವ ಜೆವಾನ್ ಬಾಕ್ ಶುಕ್ರವಾರ ರಾತ್ರಿ ಸಿಯೋಲ್ನಲ್ಲಿ ಚರ್ಚೆ ನಡೆಸಿದರು. <br /> <br /> ಉಭಯ ದೇಶಗಳ ವಾಣಿಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಜತೆ ನಡೆದ ಈ ಸಭೆಯಲ್ಲಿ `ಡಿಟಿಎಸಿ~ ಪರಿಷ್ಕರಣೆ, ತೆರಿಗೆ ಮಾಹಿತಿ ವಿನಿಮಯ, ಅಬಕಾರಿ ಮತ್ತು ಸೀಮಾ ಸುಂಕ ವ್ಯವಸ್ಥೆ ಆಧುನೀಕರಣ ಇತ್ಯಾದಿ ಅಂಶಗಳ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಎರಡೂ ಬದಿಯಿಂದ ತೆರಿಗೆ ವಿಧಿಸುವುದನ್ನು ತಪ್ಪಿಸುವ ಒಪ್ಪಂದ (ಡಿಟಿಎಸಿ) ಪರಿಷ್ಕರಣೆ ಕುರಿತು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮತ್ತು ದಕ್ಷಿಣ ಕೊರಿಯಾದ ವಾಣಿಜ್ಯ ಸಚಿವ ಜೆವಾನ್ ಬಾಕ್ ಶುಕ್ರವಾರ ರಾತ್ರಿ ಸಿಯೋಲ್ನಲ್ಲಿ ಚರ್ಚೆ ನಡೆಸಿದರು. <br /> <br /> ಉಭಯ ದೇಶಗಳ ವಾಣಿಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಜತೆ ನಡೆದ ಈ ಸಭೆಯಲ್ಲಿ `ಡಿಟಿಎಸಿ~ ಪರಿಷ್ಕರಣೆ, ತೆರಿಗೆ ಮಾಹಿತಿ ವಿನಿಮಯ, ಅಬಕಾರಿ ಮತ್ತು ಸೀಮಾ ಸುಂಕ ವ್ಯವಸ್ಥೆ ಆಧುನೀಕರಣ ಇತ್ಯಾದಿ ಅಂಶಗಳ ಕುರಿತು ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>