ಡಿಸೆಂಬರ್ನಲ್ಲಿ ರಾಜ್ಯ ವಿಧಾನಸಭೆ ವಿಸರ್ಜನೆ?
ಬೆಂಗಳೂರು: ಕರ್ನಾಟಕ ಜನತಾ ಪಕ್ಷದ ನೇತೃತ್ವ ವಹಿಸಲು ಸಜ್ಜಾಗಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿರುಗೇಟು ನೀಡುವ ಉದ್ದೇಶದಿಂದ ಗುಜರಾತ್ ಚುನಾವಣೆ ನಂತರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲು ಬಿಜೆಪಿ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ.
ಗೊಂದಲಗಳ ನಡುವೆಯೇ ಸರ್ಕಾರ ಮುಂದುವರಿಯಲು ಅವಕಾಶ ನೀಡಿದರೆ, ಯಡಿಯೂರಪ್ಪ ಬೆಂಬಲಿಗ ಸಚಿವರು ವೈಯಕ್ತಿಕವಾಗಿ ಲಾಭ ಪಡೆದುಕೊಳ್ಳುವುದು ಅಷ್ಟೇ ಅಲ್ಲದೆ, ತಮ್ಮ ಸ್ಥಾನ ಬಲದಿಂದ ಕೆಜೆಪಿ ಸಂಘಟನೆಗೂ ಅನುಕೂಲ ಮಾಡಿಕೊಡುತ್ತಾರೆ. ಆದ್ದರಿಂದ ಅಸೆಂಬ್ಲಿ ವಿಸರ್ಜಿಸಬೇಕು ಎಂದು ಸಂಘ ಪರಿವಾರ ಹಿನ್ನೆಲೆಯ ಕೆಲ ಪದಾಧಿಕಾರಿಗಳು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.