<p>ಶಿವಮೊಗ್ಗ: ತಂತ್ರಜ್ಞಾನ ಬೆಳವಣಿ ಗೆಯಿಂದ ಸುರಿದ ಮಳೆಯನ್ನು ಬಳಕೆ ಮಾಡಲು ಸಾಧ್ಯವೇ ವಿನಃ ಮಳೆ ನಿರಂತರವಾಗಿ ಬರುವಂತೆ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮಘಟ್ಟ ಕಾರ್ಯಪಡೆ ಸದಸ್ಯ ಪ್ರೊ.ಬಿ.ಎಂ. ಕುಮಾರಸ್ವಾಮಿ ಹೇಳಿದರು.<br /> <br /> ನಗರದ ಸಿಎನ್ಆರ್ ಸಭಾಂಗ ಣದಲ್ಲಿ ಶುಕ್ರವಾರ ಸಹ್ಯಾದ್ರಿ ವಿಜ್ಞಾನ ಕಾಲೇಜು ಹಮ್ಮಿಕೊಂಡಿದ್ದ `ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ~ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾ ಟಿಸಿ ಅವರು ಮಾತನಾಡಿದರು.<br /> ಗ್ರಾಮೀಣ ಭಾಗದ ಜನರು ಆಧುನಿಕತೆಗೆ ಒಳಗಾಗದೆ ಅರಣ್ಯವನ್ನೇ ದೇವ ರೆಂದು ನಂಬಿ ಪೂಜಿಸುತ್ತಾ ಬರುತ್ತಿರುವುದರಿಂದ ಇನ್ನೂ ದೇವರ ಕಾಡುಗಳು ಉಳಿದಿವೆ ಎಂದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಕೆ.ವಿ. ಗುರುರಾಜ್, ಸಹಾಯಕ ಪ್ರಾಧ್ಯಾಪಕ ಡಾ.ಶಶಿಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ.ಬಿ.ಆರ್. ಸಿದ್ದರಾ ಮಪ್ಪ ಅಧ್ಯಕ್ಷತೆ ವಹಿಸಿದ್ದರು.<br /> <br /> ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಪರಿಸರ ನಾಗರಾಜ್ ಸ್ವಾಗತಿಸಿದರು. ಡಾ.ಕೆ. ಎಸ್. ಶೋಭಾ ಕಾರ್ಯಕ್ರಮ ನಿರೂಪಿ ಸಿದರು. ಪ್ರೇಮಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ತಂತ್ರಜ್ಞಾನ ಬೆಳವಣಿ ಗೆಯಿಂದ ಸುರಿದ ಮಳೆಯನ್ನು ಬಳಕೆ ಮಾಡಲು ಸಾಧ್ಯವೇ ವಿನಃ ಮಳೆ ನಿರಂತರವಾಗಿ ಬರುವಂತೆ ಮಾಡಲು ಸಾಧ್ಯವಿಲ್ಲ ಎಂದು ಪಶ್ಚಿಮಘಟ್ಟ ಕಾರ್ಯಪಡೆ ಸದಸ್ಯ ಪ್ರೊ.ಬಿ.ಎಂ. ಕುಮಾರಸ್ವಾಮಿ ಹೇಳಿದರು.<br /> <br /> ನಗರದ ಸಿಎನ್ಆರ್ ಸಭಾಂಗ ಣದಲ್ಲಿ ಶುಕ್ರವಾರ ಸಹ್ಯಾದ್ರಿ ವಿಜ್ಞಾನ ಕಾಲೇಜು ಹಮ್ಮಿಕೊಂಡಿದ್ದ `ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ~ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾ ಟಿಸಿ ಅವರು ಮಾತನಾಡಿದರು.<br /> ಗ್ರಾಮೀಣ ಭಾಗದ ಜನರು ಆಧುನಿಕತೆಗೆ ಒಳಗಾಗದೆ ಅರಣ್ಯವನ್ನೇ ದೇವ ರೆಂದು ನಂಬಿ ಪೂಜಿಸುತ್ತಾ ಬರುತ್ತಿರುವುದರಿಂದ ಇನ್ನೂ ದೇವರ ಕಾಡುಗಳು ಉಳಿದಿವೆ ಎಂದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಕೆ.ವಿ. ಗುರುರಾಜ್, ಸಹಾಯಕ ಪ್ರಾಧ್ಯಾಪಕ ಡಾ.ಶಶಿಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ.ಬಿ.ಆರ್. ಸಿದ್ದರಾ ಮಪ್ಪ ಅಧ್ಯಕ್ಷತೆ ವಹಿಸಿದ್ದರು.<br /> <br /> ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಪರಿಸರ ನಾಗರಾಜ್ ಸ್ವಾಗತಿಸಿದರು. ಡಾ.ಕೆ. ಎಸ್. ಶೋಭಾ ಕಾರ್ಯಕ್ರಮ ನಿರೂಪಿ ಸಿದರು. ಪ್ರೇಮಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>