<p><strong>ಚೆನ್ನೈ (ಪಿಟಿಐ):</strong> ತಮಿಳುನಾಡು ಸಚಿವ ಸಿ. ಕರುಪ್ಪಸ್ವಾಮಿ (57 ) ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರುಪ್ಪಸ್ವಾಮಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೃತರು ತಾಯಿ, ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. <br /> <br /> ಮುಖ್ಯಮಂತ್ರಿ ಜಯಲಲಿತಾ ಅವರ ಕ್ಯಾಬಿನೆಟ್ ಸಚಿವರಲ್ಲಿ ಮೃತಪಟ್ಟವರಲ್ಲಿ ಕರುಪ್ಪಸ್ವಾಮಿ ಎರಡನೆಯವರು. ಈ ಹಿಂದೆ ಮತ್ತೊಬ್ಬ ಸಚಿವ ಮರಿಯಮ್ ಪಿಚೈ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.</p>.<p>ಕರುಪ್ಪಸ್ವಾಮಿ ಅವರು ಎಐಡಿಎಂಕೆಯ ಸಂಘಟನಾ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ):</strong> ತಮಿಳುನಾಡು ಸಚಿವ ಸಿ. ಕರುಪ್ಪಸ್ವಾಮಿ (57 ) ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕರುಪ್ಪಸ್ವಾಮಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೃತರು ತಾಯಿ, ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. <br /> <br /> ಮುಖ್ಯಮಂತ್ರಿ ಜಯಲಲಿತಾ ಅವರ ಕ್ಯಾಬಿನೆಟ್ ಸಚಿವರಲ್ಲಿ ಮೃತಪಟ್ಟವರಲ್ಲಿ ಕರುಪ್ಪಸ್ವಾಮಿ ಎರಡನೆಯವರು. ಈ ಹಿಂದೆ ಮತ್ತೊಬ್ಬ ಸಚಿವ ಮರಿಯಮ್ ಪಿಚೈ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.</p>.<p>ಕರುಪ್ಪಸ್ವಾಮಿ ಅವರು ಎಐಡಿಎಂಕೆಯ ಸಂಘಟನಾ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>