<p><strong>ಬೆಂಗಳೂರು: </strong>ನಗರದ ಹೊರವಲಯದ ತುರಹಳ್ಳಿ ಕಾಡಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.<br /> <br /> ‘ಚಿಕ್ಕೇಗೌಡನಪಾಳ್ಯ-ಗಾಣಿಗರಪಾಳ್ಯ ಮಧ್ಯೆ ಬರುವ ಬನಶಂಕರಿ ಬಿಡಿಎ ಆರನೇ ಹಂತದ ಸಮೀಪವಿರುವ ರಕ್ಷಿತಾರಣ್ಯ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ಜರುಗಿದೆ. 750 ಎಕರೆ ಪ್ರದೇಶದಲ್ಲಿ ಈ ಅರಣ್ಯ ಇದೆ. ಅರಣ್ಯ ಪ್ರದೇಶದ ಮೇಲೆ ಬಿಲ್ಡರ್ಗಳ ಕಣ್ಣು ಬಿದ್ದಿದೆ. ಜಮೀನು ಕಬಳಿಸುವ ಉದ್ದೇಶದಿಂದ ಬೆಂಕಿ ಹಾಕಲಾಗಿದೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಹೊರವಲಯದ ತುರಹಳ್ಳಿ ಕಾಡಿಗೆ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.<br /> <br /> ‘ಚಿಕ್ಕೇಗೌಡನಪಾಳ್ಯ-ಗಾಣಿಗರಪಾಳ್ಯ ಮಧ್ಯೆ ಬರುವ ಬನಶಂಕರಿ ಬಿಡಿಎ ಆರನೇ ಹಂತದ ಸಮೀಪವಿರುವ ರಕ್ಷಿತಾರಣ್ಯ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ಜರುಗಿದೆ. 750 ಎಕರೆ ಪ್ರದೇಶದಲ್ಲಿ ಈ ಅರಣ್ಯ ಇದೆ. ಅರಣ್ಯ ಪ್ರದೇಶದ ಮೇಲೆ ಬಿಲ್ಡರ್ಗಳ ಕಣ್ಣು ಬಿದ್ದಿದೆ. ಜಮೀನು ಕಬಳಿಸುವ ಉದ್ದೇಶದಿಂದ ಬೆಂಕಿ ಹಾಕಲಾಗಿದೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>