<p><strong>ನಂದಿಗ್ರಾಮ (ಪ.ಬಂಗಾಳ) (ಪಿಟಿಐ):</strong> `ರೈಲು ಪ್ರಯಾಣ ದರ ಏರಿಕೆಯಾಗಲು ಬಿಡುವುದಿಲ್ಲ. ಇಂತಹ ಯಾವುದೇ ಪ್ರಸ್ತಾವವನ್ನು ನಾವು ಒಪ್ಪುವುದೂ ಇಲ್ಲ~ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬುಧವಾರ ಇಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ತಿಳಿಸಿದ್ದಾರೆ.<br /> <br /> ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ತಾವು ನಿರ್ವಹಿಸುತ್ತಿದ್ದ ರೈಲ್ವೆ ಖಾತೆಗೆ ತಮ್ಮದೇ ಪಕ್ಷದ ಹಿರಿಯ ಮುಖಂಡ ದಿನೇಶ್ ತ್ರಿವೇದಿ ಅವರನ್ನು ಸೂಚಿಸಿದ್ದ ಮಮತಾ, ಈಗ ತ್ರಿವೇದಿ ಅವರು ಮಂಡಿಸಿದ ಚೊಚ್ಚಲ ಬಜೆಟ್ನ ಪ್ರಸ್ತಾವವನ್ನು ಸಾರ್ವಜನಿಕವಾಗಿಯೇ ವಿರೋಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂದಿಗ್ರಾಮ (ಪ.ಬಂಗಾಳ) (ಪಿಟಿಐ):</strong> `ರೈಲು ಪ್ರಯಾಣ ದರ ಏರಿಕೆಯಾಗಲು ಬಿಡುವುದಿಲ್ಲ. ಇಂತಹ ಯಾವುದೇ ಪ್ರಸ್ತಾವವನ್ನು ನಾವು ಒಪ್ಪುವುದೂ ಇಲ್ಲ~ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬುಧವಾರ ಇಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ತಿಳಿಸಿದ್ದಾರೆ.<br /> <br /> ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ತಾವು ನಿರ್ವಹಿಸುತ್ತಿದ್ದ ರೈಲ್ವೆ ಖಾತೆಗೆ ತಮ್ಮದೇ ಪಕ್ಷದ ಹಿರಿಯ ಮುಖಂಡ ದಿನೇಶ್ ತ್ರಿವೇದಿ ಅವರನ್ನು ಸೂಚಿಸಿದ್ದ ಮಮತಾ, ಈಗ ತ್ರಿವೇದಿ ಅವರು ಮಂಡಿಸಿದ ಚೊಚ್ಚಲ ಬಜೆಟ್ನ ಪ್ರಸ್ತಾವವನ್ನು ಸಾರ್ವಜನಿಕವಾಗಿಯೇ ವಿರೋಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>