<p><strong>ರಾಜರಾಜೇಶ್ವರಿ: </strong>ರಾಜರಾಜೇಶ್ವರಿನ ದೇವಾಲಯಗಳು ನೆಮ್ಮದಿ ಹಾಗೂ ಶಾಂತಿಯನ್ನು ಪಸರಿಸುವ ಅತ್ಯುತ್ತಮ ಸ್ಥಳಗಳು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ದಕ್ಷಿಣ ತಾಲ್ಲೂಕು ಎಚ್.ಗೊಲ್ಲಹಳ್ಳಿಯಲ್ಲಿ ಸಾದೇವಮ್ಮ (ಲಕ್ಷ್ಮೀದೇವಿ) ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಹಣವಿದ್ದ ಮಾತ್ರಕ್ಕೆ ನೆಮ್ಮದಿ ಬರುವುದಿಲ್ಲ. ಪ್ರೀತಿ, ವಿಶ್ವಾಸ ಹಾಗೂ ಧ್ಯಾನಸ್ಥ ಸ್ಥಿತಿಯಿಂದ ನಿರುಮ್ಮಳತೆ ಪಡೆಯಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ: </strong>ರಾಜರಾಜೇಶ್ವರಿನ ದೇವಾಲಯಗಳು ನೆಮ್ಮದಿ ಹಾಗೂ ಶಾಂತಿಯನ್ನು ಪಸರಿಸುವ ಅತ್ಯುತ್ತಮ ಸ್ಥಳಗಳು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ದಕ್ಷಿಣ ತಾಲ್ಲೂಕು ಎಚ್.ಗೊಲ್ಲಹಳ್ಳಿಯಲ್ಲಿ ಸಾದೇವಮ್ಮ (ಲಕ್ಷ್ಮೀದೇವಿ) ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಹಣವಿದ್ದ ಮಾತ್ರಕ್ಕೆ ನೆಮ್ಮದಿ ಬರುವುದಿಲ್ಲ. ಪ್ರೀತಿ, ವಿಶ್ವಾಸ ಹಾಗೂ ಧ್ಯಾನಸ್ಥ ಸ್ಥಿತಿಯಿಂದ ನಿರುಮ್ಮಳತೆ ಪಡೆಯಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>