ದೊಡ್ಡ ಅಸ್ತ್ರ

ಜನರ ಆಶೋತ್ತರಗಳಿಗೆ ಸ್ಪಂದಿಸುವ ಸೂಕ್ತ ವ್ಯಕ್ತಿ ಆಯ್ಕೆಮಾಡಲು ನಮ್ಮ ಕೈಯಲ್ಲಿರುವ ದೊಡ್ಡ ಅಸ್ತ್ರ ಎಂದರೆ ಮತದಾನ ಮಾಡುವುದು. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮತ ಚಲಾಯಿಸಬೇಕು. ಇದರಿಂದ ಮುಂದೆ ಎದುರಾಗುವ ಸಂಕಷ್ಟಗಳನ್ನು ತಡೆಯಲು ಸಾಧ್ಯ.
–ಅರ್ಜುನ್ ಹಾಲಪ್ಪ, ಭಾರತ ಹಾಕಿ ತಂಡದ ಆಯ್ಕೆ ಸಮಿತಿ ಸದಸ್ಯ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.