<p><strong>ಬೇಲೂರು: </strong>`ವಿಧಾನ ಪರಿಷತ್ತಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ನನ್ನ ಮತ ತಿರಸ್ಕೃತವಾಗಲು ಮಾಜಿ ಶಾಸಕ ಅಂಜನಾಮೂರ್ತಿ ಕಾರಣ~ ಎಂದು ಬೇಲೂರು ಶಾಸಕ ರುದ್ರೇಶಗೌಡ ಹೇಳಿದ್ದಾರೆ.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, `ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಮತ ಚಲಾವಣೆಗೆ ನನಗೆ ಸಹಾಯಕರನ್ನಾಗಿ ಮಾಜಿ ಶಾಸಕ ಅಂಜನಾಮೂರ್ತಿ ಅವರನ್ನು ಕಳುಹಿಸಿದ್ದರು. ನನ್ನ ಪರವಾಗಿ ಅವರೇ ಮತ ಚಲಾವಣೆ ಮಾಡಿದ್ದಾರೆ. ಮತ ತಿರಸ್ಕಾರಗೊಂಡಿರುವುದಕ್ಕೆ ಅವರೇ ಹೊಣೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>`ವಿಧಾನ ಪರಿಷತ್ತಿಗೆ ಈಚೆಗೆ ನಡೆದ ಚುನಾವಣೆಯಲ್ಲಿ ನನ್ನ ಮತ ತಿರಸ್ಕೃತವಾಗಲು ಮಾಜಿ ಶಾಸಕ ಅಂಜನಾಮೂರ್ತಿ ಕಾರಣ~ ಎಂದು ಬೇಲೂರು ಶಾಸಕ ರುದ್ರೇಶಗೌಡ ಹೇಳಿದ್ದಾರೆ.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, `ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಮತ ಚಲಾವಣೆಗೆ ನನಗೆ ಸಹಾಯಕರನ್ನಾಗಿ ಮಾಜಿ ಶಾಸಕ ಅಂಜನಾಮೂರ್ತಿ ಅವರನ್ನು ಕಳುಹಿಸಿದ್ದರು. ನನ್ನ ಪರವಾಗಿ ಅವರೇ ಮತ ಚಲಾವಣೆ ಮಾಡಿದ್ದಾರೆ. ಮತ ತಿರಸ್ಕಾರಗೊಂಡಿರುವುದಕ್ಕೆ ಅವರೇ ಹೊಣೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>