<p>ಬೆಂಗಳೂರು: ನವೋದಯ ವಿದ್ಯಾಲಯಗಳ 9 ಮತ್ತು 10ನೇ ತರಗತಿಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಏಕಾಏಕಿ ಬದಲಾಗಿದೆ. ಮೊದಲ ದಿನವಾದ ಶನಿವಾರ ಕನ್ನಡ ಪರೀಕ್ಷೆ ನಡೆಯಲಿದೆ.<br /> <br /> ಮೊದಲಿನ ಪಟ್ಟಿ ಪ್ರಕಾರ ಶನಿವಾರ 9ನೇ ತರಗತಿಗೆ ಗಣಿತ ಮತ್ತು 10ನೇ ತರಗತಿಗೆ ವಿಜ್ಞಾನ ಪರೀಕ್ಷೆ ನಡೆಯಬೇಕಾಗಿತ್ತು.<br /> <br /> ದಿಢೀರ್ ಬದಲಾವಣೆಯಿಂದ ಮಕ್ಕಳು ಗೊಂದಲ, ಮಾನಸಿಕ ಒತ್ತಡಕ್ಕೆ ಒಳಗಾಗಲಿದ್ದಾರೆ ಎಂದು ಚಿಂತಾಮಣಿ ತಾಲ್ಲೂಕಿನ ಏನಿಗದೆಲೆಯ ನವೋದಯ ಶಾಲೆಯ ಶಿಕ್ಷಕ ರವಿಕುಮಾರ್ ಬೇಸರ ವ್ಯಕ್ತಪಡಿಸಿದರು.<br /> <br /> ಸಿಬಿಎಸ್ಇ ಶಾಲೆಗಳಿಗೂ ಪರಿಷ್ಕೃತ ವೇಳಾಪಟ್ಟಿ ಅನ್ವಯಿಸಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನವೋದಯ ವಿದ್ಯಾಲಯಗಳ 9 ಮತ್ತು 10ನೇ ತರಗತಿಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಏಕಾಏಕಿ ಬದಲಾಗಿದೆ. ಮೊದಲ ದಿನವಾದ ಶನಿವಾರ ಕನ್ನಡ ಪರೀಕ್ಷೆ ನಡೆಯಲಿದೆ.<br /> <br /> ಮೊದಲಿನ ಪಟ್ಟಿ ಪ್ರಕಾರ ಶನಿವಾರ 9ನೇ ತರಗತಿಗೆ ಗಣಿತ ಮತ್ತು 10ನೇ ತರಗತಿಗೆ ವಿಜ್ಞಾನ ಪರೀಕ್ಷೆ ನಡೆಯಬೇಕಾಗಿತ್ತು.<br /> <br /> ದಿಢೀರ್ ಬದಲಾವಣೆಯಿಂದ ಮಕ್ಕಳು ಗೊಂದಲ, ಮಾನಸಿಕ ಒತ್ತಡಕ್ಕೆ ಒಳಗಾಗಲಿದ್ದಾರೆ ಎಂದು ಚಿಂತಾಮಣಿ ತಾಲ್ಲೂಕಿನ ಏನಿಗದೆಲೆಯ ನವೋದಯ ಶಾಲೆಯ ಶಿಕ್ಷಕ ರವಿಕುಮಾರ್ ಬೇಸರ ವ್ಯಕ್ತಪಡಿಸಿದರು.<br /> <br /> ಸಿಬಿಎಸ್ಇ ಶಾಲೆಗಳಿಗೂ ಪರಿಷ್ಕೃತ ವೇಳಾಪಟ್ಟಿ ಅನ್ವಯಿಸಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>