<p><strong>ಲಖನೌ: </strong>ಸೂಚಕರು ನಿಗದಿತ ಸಮಯಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಬರಲು ಸಾಧ್ಯವಾಗದೇ ಇದ್ದುದರಿಂದ ನಟಿ ಹಾಗೂ ಮೀರಠ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಗ್ಮಾ ಅವರು ಶುಕ್ರವಾರ ನಾಮಪತ್ರ ಸಲ್ಲಿಸಲು ವಿಫಲರಾದರು.<br /> <br /> ಇದಕ್ಕೆಲ್ಲ ಪೊಲೀಸರೇ ಕಾರಣ ಎಂದು ನಗ್ಮಾ ದೂರಿದ್ದಾರೆ. ಪೊಲೀಸರು ತಡೆ ಒಡ್ಡಿದ್ದರಿಂದ ಸೂಚಕರಿಗೆ ನಿಗದಿತ ಸಮಯಕ್ಕೆ ಕಚೇರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಮೀರಠ್ನಲ್ಲಿ ಏಪ್ರಿಲ್ 10ರಂದು ಮತದಾನ ನಡೆಯಲಿದ್ದು, ಶನಿವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಸೂಚಕರು ನಿಗದಿತ ಸಮಯಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಬರಲು ಸಾಧ್ಯವಾಗದೇ ಇದ್ದುದರಿಂದ ನಟಿ ಹಾಗೂ ಮೀರಠ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಗ್ಮಾ ಅವರು ಶುಕ್ರವಾರ ನಾಮಪತ್ರ ಸಲ್ಲಿಸಲು ವಿಫಲರಾದರು.<br /> <br /> ಇದಕ್ಕೆಲ್ಲ ಪೊಲೀಸರೇ ಕಾರಣ ಎಂದು ನಗ್ಮಾ ದೂರಿದ್ದಾರೆ. ಪೊಲೀಸರು ತಡೆ ಒಡ್ಡಿದ್ದರಿಂದ ಸೂಚಕರಿಗೆ ನಿಗದಿತ ಸಮಯಕ್ಕೆ ಕಚೇರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಮೀರಠ್ನಲ್ಲಿ ಏಪ್ರಿಲ್ 10ರಂದು ಮತದಾನ ನಡೆಯಲಿದ್ದು, ಶನಿವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>