<p><strong>ದೊಡ್ಡಬಳ್ಳಾಪುರ</strong>: ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ನಾಡಪ್ರಭು ಕೆಂಪೇಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ ಮಾ.22ರಂದು ಬೆಳೆಗ್ಗೆ 10.30 ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.<br /> <br /> ಆದಿ ಚುಂಚನಗಿರಿ ಶಾಖಾ ಮಠದ ಶ್ರೀನಿರ್ಮಲಾನಂದ ಸ್ವಾಮಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಆಧ್ಯಕ್ಷ ಬೊ.ಕೆಂಚಪ್ಪಗೌಡ ಉದ್ಘಾಟಿಸಲಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಚಂದ್ರಪ್ಪ, ನ್ಯಾಯವಾದಿ ಸಿ.ಎಚ್.ಹನುಮಂತರಾಯ, ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಕೃಷ್ಣಪ್ಪ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ನಾಡಪ್ರಭು ಕೆಂಪೇಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ ಮಾ.22ರಂದು ಬೆಳೆಗ್ಗೆ 10.30 ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.<br /> <br /> ಆದಿ ಚುಂಚನಗಿರಿ ಶಾಖಾ ಮಠದ ಶ್ರೀನಿರ್ಮಲಾನಂದ ಸ್ವಾಮಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಆಧ್ಯಕ್ಷ ಬೊ.ಕೆಂಚಪ್ಪಗೌಡ ಉದ್ಘಾಟಿಸಲಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಚಂದ್ರಪ್ಪ, ನ್ಯಾಯವಾದಿ ಸಿ.ಎಚ್.ಹನುಮಂತರಾಯ, ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಕೃಷ್ಣಪ್ಪ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>