<p><strong>ಬೆಂಗಳೂರು: </strong>ನೆಹರೂ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಸಿದ್ಧತಾ ಶಿಬಿರ ಬೆಂಗಳೂರಿನಲ್ಲಿ ಆಗಸ್ಟ್ 3 ರಿಂದ 15ರ ವರೆಗೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಶಿಬಿರ ನೋಯ್ಡಾದಲ್ಲಿ ಬುಧವಾರ ಆರಂಭವಾಗಬೇಕಿತ್ತು. ಆದರೆ ಮಳೆಯ ಕಾರಣ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.<br /> <br /> ಶಿಬಿರದಲ್ಲಿ ಒಟ್ಟು 37 ಸಂಭವನೀಯ ಆಟಗಾರರು ಪಾಲ್ಗೊಳ್ಳುವರು. ಭಾರತ ತಂಡದ ಕೋಚ್ ವಿಮ್ ಕೋವರ್ಮನ್ಸ್ ಹಾಗೂ ಆಟಗಾರರು ಗುರುವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕೆಎಸ್ಎಫ್ಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನೆಹರೂ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಸಿದ್ಧತಾ ಶಿಬಿರ ಬೆಂಗಳೂರಿನಲ್ಲಿ ಆಗಸ್ಟ್ 3 ರಿಂದ 15ರ ವರೆಗೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಶಿಬಿರ ನೋಯ್ಡಾದಲ್ಲಿ ಬುಧವಾರ ಆರಂಭವಾಗಬೇಕಿತ್ತು. ಆದರೆ ಮಳೆಯ ಕಾರಣ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.<br /> <br /> ಶಿಬಿರದಲ್ಲಿ ಒಟ್ಟು 37 ಸಂಭವನೀಯ ಆಟಗಾರರು ಪಾಲ್ಗೊಳ್ಳುವರು. ಭಾರತ ತಂಡದ ಕೋಚ್ ವಿಮ್ ಕೋವರ್ಮನ್ಸ್ ಹಾಗೂ ಆಟಗಾರರು ಗುರುವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಕೆಎಸ್ಎಫ್ಎ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>