<p>ಕಠ್ಮಂಡು (ಪಿಟಿಐ): ನೇಪಾಳದಲ್ಲಿ ಅರಸೊತ್ತಿಗೆ ಕೊನೆಗೊಂಡ ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿರುವ ಪದಚ್ಯುತ ದೊರೆ ಜ್ಞಾನೇಂದ್ರ ಶಾ ಅವರು, `ನೇಪಾಳದ ಜನತೆ ಬಯಸಿದಲ್ಲಿ ರಾಜಪ್ರಭುತ್ವ ಮರುಸ್ಥಾಪಿಸಿ ಪುನಃ ಸಿಂಹಾರೋಹಣ~ ಮಾಡುವ ತಮ್ಮ ಮನದ ಇಂಗಿತವನ್ನು ಬಿಚ್ಚಿಟ್ಟಿದ್ದಾರೆ. <br /> <br /> ಶನಿವಾರ ತಮ್ಮ 66ನೇ ಜನ್ಮದಿನ ಆಚರಿಸಿಕೊಂಡ ಅವರು ಅಂತರರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, `ದೇಶದ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಷ್ಟಪಡದೆ, ರಾಜನಾಗಿ ಮುಂದುವರೆಯುವ ಆಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಠ್ಮಂಡು (ಪಿಟಿಐ): ನೇಪಾಳದಲ್ಲಿ ಅರಸೊತ್ತಿಗೆ ಕೊನೆಗೊಂಡ ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ದೇಶದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿರುವ ಪದಚ್ಯುತ ದೊರೆ ಜ್ಞಾನೇಂದ್ರ ಶಾ ಅವರು, `ನೇಪಾಳದ ಜನತೆ ಬಯಸಿದಲ್ಲಿ ರಾಜಪ್ರಭುತ್ವ ಮರುಸ್ಥಾಪಿಸಿ ಪುನಃ ಸಿಂಹಾರೋಹಣ~ ಮಾಡುವ ತಮ್ಮ ಮನದ ಇಂಗಿತವನ್ನು ಬಿಚ್ಚಿಟ್ಟಿದ್ದಾರೆ. <br /> <br /> ಶನಿವಾರ ತಮ್ಮ 66ನೇ ಜನ್ಮದಿನ ಆಚರಿಸಿಕೊಂಡ ಅವರು ಅಂತರರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ, `ದೇಶದ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಇಷ್ಟಪಡದೆ, ರಾಜನಾಗಿ ಮುಂದುವರೆಯುವ ಆಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>