<p>ಬೆಂಗಳೂರು: ಕಿರಿಯ ಸಿವಿಲ್ ನ್ಯಾಯಾಧೀಶರ ನೇಮಕಾತಿಯಲ್ಲಿ ಅಂಗವಿಕಲರಿಗೆ ಸೂಕ್ತ ಮೀಸಲಾತಿ ಕಲ್ಪಿಸಿಲ್ಲ ಎಂದು ದೂರಿ ಚಂದ್ರಕಾಂತ್ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡ ಅವರು ಕಾನೂನು ಇಲಾಖೆ ಕಾರ್ಯದರ್ಶಿ, ರಾಜ್ಯ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ್ದಾರೆ.<br /> <br /> 155 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ 2011ರಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ನಿಯಮಗಳ ಅನುಸಾರ ನಾಲ್ಕು ಹುದ್ದೆಗಳನ್ನು ಅಂಗವಿಕಲರಿಗೆ ಮೀಸಲಿಡಬೇಕಿತ್ತು. ಆದರೆ ಅದನ್ನು ಪಾಲಿಸಿಲ್ಲ ಎಂದು ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಿರಿಯ ಸಿವಿಲ್ ನ್ಯಾಯಾಧೀಶರ ನೇಮಕಾತಿಯಲ್ಲಿ ಅಂಗವಿಕಲರಿಗೆ ಸೂಕ್ತ ಮೀಸಲಾತಿ ಕಲ್ಪಿಸಿಲ್ಲ ಎಂದು ದೂರಿ ಚಂದ್ರಕಾಂತ್ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.<br /> <br /> ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಗೌಡ ಅವರು ಕಾನೂನು ಇಲಾಖೆ ಕಾರ್ಯದರ್ಶಿ, ರಾಜ್ಯ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿದ್ದಾರೆ.<br /> <br /> 155 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ 2011ರಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ನಿಯಮಗಳ ಅನುಸಾರ ನಾಲ್ಕು ಹುದ್ದೆಗಳನ್ನು ಅಂಗವಿಕಲರಿಗೆ ಮೀಸಲಿಡಬೇಕಿತ್ತು. ಆದರೆ ಅದನ್ನು ಪಾಲಿಸಿಲ್ಲ ಎಂದು ದೂರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>