<p><strong>ಬಾಳೆಹೊನ್ನೂರು:</strong> ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವ ಟಿಕೆಗಳಲ್ಲಿ ಭಾಗವಹಿಸು ವುದರಿಂದ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ತಿಳಿಸಿದರು.<br /> ಸಮೀಪದ ಸೀಗೋಡು ಜವಾ ಹರ್ ನವೋದಯ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ ಸಮಾರೋಪ ದಲ್ಲಿ ಅವರು ಮಾತನಾಡಿದರು. <br /> <br /> ನವೋದಯ ವಿದ್ಯಾಲಯದಲ್ಲಿ ಮಕ್ಕಳ ಆರೋಗ್ಯ ಕೊಠಡಿ ನಿರ್ಮಾಣಕ್ಕಾಗಿ ವಿಧಾನ ಪರಿಷತ್ ಸದಸ್ಯರ ಅನುದಾನದಿಂದ 2 ಲಕ್ಷ ರೂಪಾಯಿಗಳ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದರು. <br /> <br /> ಪ್ರಾಚಾರ್ಯ ರಾಮಿರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಲಯದ ವಿಎಂಸಿ ಸದಸ್ಯೆ ಬಿ.ಸಿ.ಗೀತಾ, ಹೇರೂರು ಗ್ರಾ.ಪಂ.ಅಧ್ಯಕ್ಷ ಸಿ.ಕೆ.ನಟರಾಜ್, ಮಾಜಿ ಅಧ್ಯಕ್ಷ ಎನ್.ಎ.ಸಂಜೀವ, ಉಪ ಪ್ರಾಚಾರ್ಯ ಕೆ.ಎಂ.ಚಿದಾನಂದ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕುಮಾರ ಸ್ವಾಮಿ, ರೇಖಾ ಅಶೋಕ್ ಇದ್ದರು. <br /> <br /> `<strong>ಯುವಶಕ್ತಿಯಿಂದ ದೇಶ ಸಮೃದ್ಧ~ </strong><br /> <strong>ಬಾಳೆಹೊನ್ನೂರು: </strong>ಯುವಶಕ್ತಿಯಿಂದ ದೇಶ ಸಮೃದ್ಧವಾಗಲಿದೆ ಎಂದು ಮಾಗಡಿ ಸೋಲೂರು ರೇಣುಕ ಯಲ್ಲಮದೇವಿ ಮಹಾ ಸಂಸ್ಥಾನದ ಜಗದ್ಗುರು ಆರ್ಯಶ್ರೀ ರೇಣುಕಾನಂದ ಸ್ವಾಮೀಜಿ ತಿಳಿಸಿದರು.<br /> ಇಲ್ಲಿನ ಕಲಾರಂಗ ಕ್ರೀಡಾಂಗಣದ ಗಣೇಶೊ ೀತ್ಸವ ವೇದಿಕೆಯಲ್ಲಿ ಇತ್ತೀಚೆಗೆ ನಡೆದ 53ನೇ ವರ್ಷದ ಶ್ರೀವಿದ್ಯಾಗಣಪತಿ ಮಹೋತ್ಸವದ ಸಮಾರೋಪದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. <br /> <br /> ತಂದೆ ತಾಯಿ, ಗುರುಹಿರಿಯರನ್ನು ಯಾರು ಗೌರವಿಸುತ್ತಾರೋ ಅವರು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿ ಎಂದರು. ಸೇವಾ ಸಮಿತಿ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಂ.ಕೆ. ಶಿವ ರಾಮೇಗೌಡ ಎಮ್ಮೆನಹಡ್ಲು, ಕೆ.ಬಿ. ಕಳಸಪ್ಪ ಗೌಡ ಕಾನ್ಕೆರೆ , ಹಿರಿಯಣ್ಣ, ಸಿ.ಎಸ್.ರಮೇಶ್, ಪ್ರಕೃತಿ, ಸುರೇಂದ್ರ, ಕೃಷ್ಣಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ವಿದ್ಯಾರ್ಥಿ ಜೀವನದಲ್ಲಿ ಪಠ್ಯೇತರ ಚಟುವ ಟಿಕೆಗಳಲ್ಲಿ ಭಾಗವಹಿಸು ವುದರಿಂದ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ತಿಳಿಸಿದರು.<br /> ಸಮೀಪದ ಸೀಗೋಡು ಜವಾ ಹರ್ ನವೋದಯ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ ಸಮಾರೋಪ ದಲ್ಲಿ ಅವರು ಮಾತನಾಡಿದರು. <br /> <br /> ನವೋದಯ ವಿದ್ಯಾಲಯದಲ್ಲಿ ಮಕ್ಕಳ ಆರೋಗ್ಯ ಕೊಠಡಿ ನಿರ್ಮಾಣಕ್ಕಾಗಿ ವಿಧಾನ ಪರಿಷತ್ ಸದಸ್ಯರ ಅನುದಾನದಿಂದ 2 ಲಕ್ಷ ರೂಪಾಯಿಗಳ ಅನುದಾನ ನೀಡುವುದಾಗಿ ಅವರು ಭರವಸೆ ನೀಡಿದರು. <br /> <br /> ಪ್ರಾಚಾರ್ಯ ರಾಮಿರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಲಯದ ವಿಎಂಸಿ ಸದಸ್ಯೆ ಬಿ.ಸಿ.ಗೀತಾ, ಹೇರೂರು ಗ್ರಾ.ಪಂ.ಅಧ್ಯಕ್ಷ ಸಿ.ಕೆ.ನಟರಾಜ್, ಮಾಜಿ ಅಧ್ಯಕ್ಷ ಎನ್.ಎ.ಸಂಜೀವ, ಉಪ ಪ್ರಾಚಾರ್ಯ ಕೆ.ಎಂ.ಚಿದಾನಂದ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕುಮಾರ ಸ್ವಾಮಿ, ರೇಖಾ ಅಶೋಕ್ ಇದ್ದರು. <br /> <br /> `<strong>ಯುವಶಕ್ತಿಯಿಂದ ದೇಶ ಸಮೃದ್ಧ~ </strong><br /> <strong>ಬಾಳೆಹೊನ್ನೂರು: </strong>ಯುವಶಕ್ತಿಯಿಂದ ದೇಶ ಸಮೃದ್ಧವಾಗಲಿದೆ ಎಂದು ಮಾಗಡಿ ಸೋಲೂರು ರೇಣುಕ ಯಲ್ಲಮದೇವಿ ಮಹಾ ಸಂಸ್ಥಾನದ ಜಗದ್ಗುರು ಆರ್ಯಶ್ರೀ ರೇಣುಕಾನಂದ ಸ್ವಾಮೀಜಿ ತಿಳಿಸಿದರು.<br /> ಇಲ್ಲಿನ ಕಲಾರಂಗ ಕ್ರೀಡಾಂಗಣದ ಗಣೇಶೊ ೀತ್ಸವ ವೇದಿಕೆಯಲ್ಲಿ ಇತ್ತೀಚೆಗೆ ನಡೆದ 53ನೇ ವರ್ಷದ ಶ್ರೀವಿದ್ಯಾಗಣಪತಿ ಮಹೋತ್ಸವದ ಸಮಾರೋಪದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. <br /> <br /> ತಂದೆ ತಾಯಿ, ಗುರುಹಿರಿಯರನ್ನು ಯಾರು ಗೌರವಿಸುತ್ತಾರೋ ಅವರು ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿ ಎಂದರು. ಸೇವಾ ಸಮಿತಿ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಂ.ಕೆ. ಶಿವ ರಾಮೇಗೌಡ ಎಮ್ಮೆನಹಡ್ಲು, ಕೆ.ಬಿ. ಕಳಸಪ್ಪ ಗೌಡ ಕಾನ್ಕೆರೆ , ಹಿರಿಯಣ್ಣ, ಸಿ.ಎಸ್.ರಮೇಶ್, ಪ್ರಕೃತಿ, ಸುರೇಂದ್ರ, ಕೃಷ್ಣಭಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>