ಪರಾಮರ್ಶೆ ಸಭೆ

ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಹಣಕಾಸು ಖಾತೆ ರಾಜ್ಯ ಸಚಿವ ನಮೋನಾರಾಯಣ ಮೀನ ಅವರ ಉಪಸ್ಥಿತಿಯಲ್ಲಿ ಸರ್ಕಾರಿ ಒಡೆತನದ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳ ವಾರ್ಷಿಕ ಸಾಧನೆಯ ಪರಾಮರ್ಶೆ ಸಭೆ ನವದೆಹಲಿಯಲ್ಲಿ ಮಂಗಳವಾರ ನಡೆಯಿತು. ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಸಭೆಯಲ್ಲಿ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.