<p><strong>ನವದೆಹಲಿ (ಪಿಟಿಐ):</strong> ದೆಹಲಿ ಹೈಕೋರ್ಟ್ನಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ನೀಡುವ ಪರಿಹಾರ ಅಸಮರ್ಪಕವಾಗಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಅದಕ್ಕಾಗಿಯೇ ವಿಶೇಷ ವಿಭಾಗವನ್ನು ತೆರೆದಿದೆ.<br /> <br /> ಪರಿಹಾರ ಕಾರ್ಯದಲ್ಲಿನ ಅಸಮರ್ಪಕತೆಯ ಬಗ್ಗೆ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರಿಗೆ ತೊಂದರೆಗೆ ಒಳಗಾಗಿರುವ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.<br /> <br /> <strong>ಕಮರಿಗೆ ಬಸ್; 16 ಮಂದಿ ಸಾವು<br /> ಜಮ್ಮು (ಪಿಟಿಐ):</strong> ಬಸ್ಸೊಂದು 200ಅಡಿ ಆಳದ ಕಮರಿಗೆ ಉರುಳಿದ್ದರಿಂದ 16ಮಂದಿ ಸತ್ತು, 23ಜನರು ಗಾಯಗೊಂಡಿರುವ ಘಟನೆ ಇಲ್ಲಿನ ರಾಮಬಾನ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.<br /> <br /> ಈ ದುರ್ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಂಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೆಹಲಿ ಹೈಕೋರ್ಟ್ನಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ನೀಡುವ ಪರಿಹಾರ ಅಸಮರ್ಪಕವಾಗಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಅದಕ್ಕಾಗಿಯೇ ವಿಶೇಷ ವಿಭಾಗವನ್ನು ತೆರೆದಿದೆ.<br /> <br /> ಪರಿಹಾರ ಕಾರ್ಯದಲ್ಲಿನ ಅಸಮರ್ಪಕತೆಯ ಬಗ್ಗೆ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರಿಗೆ ತೊಂದರೆಗೆ ಒಳಗಾಗಿರುವ ಕುಟುಂಬದವರು ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.<br /> <br /> <strong>ಕಮರಿಗೆ ಬಸ್; 16 ಮಂದಿ ಸಾವು<br /> ಜಮ್ಮು (ಪಿಟಿಐ):</strong> ಬಸ್ಸೊಂದು 200ಅಡಿ ಆಳದ ಕಮರಿಗೆ ಉರುಳಿದ್ದರಿಂದ 16ಮಂದಿ ಸತ್ತು, 23ಜನರು ಗಾಯಗೊಂಡಿರುವ ಘಟನೆ ಇಲ್ಲಿನ ರಾಮಬಾನ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.<br /> <br /> ಈ ದುರ್ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಂಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>