<p>ಇಸ್ಲಾಮಾಬಾದ್ (ಪಿಟಿಐ): ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.<br /> <br /> `ದುಷ್ಕರ್ಮಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆಸಿದ್ದಾರೆ. ಮೃತ ವ್ಯಾಪಾರಿಯನ್ನು ಸೇಠ್ ಅದೊ ಮಲ್ ಎಂದು ಗುರುತಿಸಲಾಗಿದೆ. ಇವರು ಮಾಜಿ ನಗರಸಭೆ ಸದಸ್ಯರೂ ಆಗಿದ್ದರು. <br /> <br /> ಹತ್ಯೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಕರಾಚಿ-ಕ್ವೆಟ್ಟಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು~ ಎಂದು `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್~ ದಿನಪತ್ರಿಕೆ ವರದಿ ಮಾಡಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇಸ್ಲಾಮಾಬಾದ್ (ಪಿಟಿಐ): ಬಲೂಚಿಸ್ತಾನ ಪ್ರಾಂತ್ಯದಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.<br /> <br /> `ದುಷ್ಕರ್ಮಿಗಳು ಹಣ ಸುಲಿಗೆ ಮಾಡುವ ಉದ್ದೇಶದಿಂದ ಈ ಕೊಲೆ ನಡೆಸಿದ್ದಾರೆ. ಮೃತ ವ್ಯಾಪಾರಿಯನ್ನು ಸೇಠ್ ಅದೊ ಮಲ್ ಎಂದು ಗುರುತಿಸಲಾಗಿದೆ. ಇವರು ಮಾಜಿ ನಗರಸಭೆ ಸದಸ್ಯರೂ ಆಗಿದ್ದರು. <br /> <br /> ಹತ್ಯೆಯನ್ನು ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಕರಾಚಿ-ಕ್ವೆಟ್ಟಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು~ ಎಂದು `ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್~ ದಿನಪತ್ರಿಕೆ ವರದಿ ಮಾಡಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>