<p><strong>ಕೋಲಾರ: </strong>ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಣ ದಿನವಾದ ಶುಕ್ರವಾರ ನಗರದ 1ನೇ ವಾರ್ಡ್ಗೆ ಸೇರಿದ ಟಮಕ ಬಡಾವಣೆಯ ಮೂಲೆಯೊಂದರಲ್ಲಿ ಕಂಡ ದೃಶ್ಯವಿದು.<br /> <br /> ಕುಂಟೆಯಂತೆ ಕಾಣುವ ಸ್ಥಳದಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಕಲ್ಲೊಂದನ್ನು ನಿಲ್ಲಿಸಲಾಗಿದೆ. ಆ ಹಳ್ಳದಲ್ಲಿ ಮಳೆ ನೀರು ತುಂಬಿ ಪಾಚಿ ಕಟ್ಟಿದೆ. ತೆರೆದ ಕಸದ ತೊಟ್ಟಿಯಾಗಿರುವ ಸ್ಥಳದಲ್ಲೇ ಅಂಬೇಡ್ಕರರ ಚಿತ್ರವುಳ್ಳ ಕಲ್ಲು ಅದನ್ನು ನೆಟ್ಟವರ ನಿರ್ಲಕ್ಷ್ಯ ಧೋರಣೆಯ ಕಡೆಗೂ ಗಮನ ಸೆಳೆಯುತ್ತಿದೆ ಎಂಬುದು ಕೆಲವು ಸ್ಥಳೀಯರ ಅಸಮಾಧಾನದ ನುಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಣ ದಿನವಾದ ಶುಕ್ರವಾರ ನಗರದ 1ನೇ ವಾರ್ಡ್ಗೆ ಸೇರಿದ ಟಮಕ ಬಡಾವಣೆಯ ಮೂಲೆಯೊಂದರಲ್ಲಿ ಕಂಡ ದೃಶ್ಯವಿದು.<br /> <br /> ಕುಂಟೆಯಂತೆ ಕಾಣುವ ಸ್ಥಳದಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಕಲ್ಲೊಂದನ್ನು ನಿಲ್ಲಿಸಲಾಗಿದೆ. ಆ ಹಳ್ಳದಲ್ಲಿ ಮಳೆ ನೀರು ತುಂಬಿ ಪಾಚಿ ಕಟ್ಟಿದೆ. ತೆರೆದ ಕಸದ ತೊಟ್ಟಿಯಾಗಿರುವ ಸ್ಥಳದಲ್ಲೇ ಅಂಬೇಡ್ಕರರ ಚಿತ್ರವುಳ್ಳ ಕಲ್ಲು ಅದನ್ನು ನೆಟ್ಟವರ ನಿರ್ಲಕ್ಷ್ಯ ಧೋರಣೆಯ ಕಡೆಗೂ ಗಮನ ಸೆಳೆಯುತ್ತಿದೆ ಎಂಬುದು ಕೆಲವು ಸ್ಥಳೀಯರ ಅಸಮಾಧಾನದ ನುಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>